Webdunia - Bharat's app for daily news and videos

Install App

2 ವರ್ಷದ ನಂತರ ಡಿಕೆಶಿ​ರನ್ನ ಸಿಎಂ ಮಾಡಲೇಬೇಕು

Webdunia
ಶನಿವಾರ, 21 ಅಕ್ಟೋಬರ್ 2023 (19:20 IST)
ಎರಡು ವರ್ಷ ಆದ ಮೇಲೆ ಡಿ.ಕೆ. ಶಿವಕುಮಾರ್​ ಸಿಎಂ ಮಾಡಲೇಬೇಕು ಅಂತಾ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಹಗಲು ರಾತ್ರಿ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ಅವರ ಕೆಲಸಕ್ಕೆ ನ್ಯಾಯ ಕೊಡಲೇಬೇಕು. ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ. ಇನ್ನು ಸಿಬಿಐ ತನಿಖೆನಾದ್ರು ಮಾಡಲಿ ಖುದ್ದು ಗೃಹಮಂತ್ರಿ ಅಮಿತಾ ಷಾ ಬಂದು ತನಿಖೆ ಮಾಡಲಿಡಿ.ಕೆ.ಶಿವಕುಮಾರ್ ರನ್ನ ಏನೂ ಮಾಡಿಕೊಳ್ಳೋಕೆ ಸಾಧ್ಯ ಇಲ್ಲ. ಡಿಕೆ ಶಿವಕುಮಾರ್ ಅವರು ಕರೆಕ್ಟಾಗಿ ಇದ್ದಾರೆ..ಉತ್ತಮ ಆಡಳಿತ ನೋಡಿ ಸಹಿಸಿಕೊಳ್ಳೋಕೆ ಆಗ್ತಿಲ್ಲ. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ.ನಾವು ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments