Webdunia - Bharat's app for daily news and videos

Install App

2 ವರ್ಷದ ನಂತರ ಡಿಕೆಶಿ​ರನ್ನ ಸಿಎಂ ಮಾಡಲೇಬೇಕು

Webdunia
ಶನಿವಾರ, 21 ಅಕ್ಟೋಬರ್ 2023 (19:20 IST)
ಎರಡು ವರ್ಷ ಆದ ಮೇಲೆ ಡಿ.ಕೆ. ಶಿವಕುಮಾರ್​ ಸಿಎಂ ಮಾಡಲೇಬೇಕು ಅಂತಾ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಹಗಲು ರಾತ್ರಿ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ಅವರ ಕೆಲಸಕ್ಕೆ ನ್ಯಾಯ ಕೊಡಲೇಬೇಕು. ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ. ಇನ್ನು ಸಿಬಿಐ ತನಿಖೆನಾದ್ರು ಮಾಡಲಿ ಖುದ್ದು ಗೃಹಮಂತ್ರಿ ಅಮಿತಾ ಷಾ ಬಂದು ತನಿಖೆ ಮಾಡಲಿಡಿ.ಕೆ.ಶಿವಕುಮಾರ್ ರನ್ನ ಏನೂ ಮಾಡಿಕೊಳ್ಳೋಕೆ ಸಾಧ್ಯ ಇಲ್ಲ. ಡಿಕೆ ಶಿವಕುಮಾರ್ ಅವರು ಕರೆಕ್ಟಾಗಿ ಇದ್ದಾರೆ..ಉತ್ತಮ ಆಡಳಿತ ನೋಡಿ ಸಹಿಸಿಕೊಳ್ಳೋಕೆ ಆಗ್ತಿಲ್ಲ. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ.ನಾವು ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೇಷ್ಟೆ ಮಾಡಲು ಬಂದ ಕೋತಿ.. ಮೊಬೈಲ್ ನೋಡಿ ಫುಲ್ ಕಳೆದುಹೋಯ್ತು… ಫನ್ನಿ Video

ಪ್ರಜ್ವಲ್ ರೇವಣ್ಣಗೆ ಜೈಲಲ್ಲಿ ಮೊಬೈಲ್, ಒಬ್ಬ ಸಹಾಯಕ.. ಏನಿದು ವೈಭೋಗ Video

ಅಮ್ಮ ಚಾಕಲೇಟ್ ಕದೀತಾಳೆ… ಅಮ್ಮನ ಮೇಲೆ ಕಂಪ್ಲೇಂಟ್ ಮಾಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ 3 ರ ಪೋರ Video

ಕಾಡಿನ ರಸ್ತೆಯಲ್ಲಿ ಸ್ಕೂಟಿ ನಿಲ್ಲಿಸಿದ್ದ ಮಹಿಳೆ ಎರಡೆರಡು ಚಿರತೆ ಒಟ್ಟಿಗೆ ದಾಳಿ ಮಾಡಿದಾಗ ಅವುಗಳಿಗೇ ಶಾಕ್ ಕೊಟ್ಟಿದ್ದೇಗೆ Video

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ತಮಿಳುನಾಡಿಗೆ ಬಸ್ ಸ್ಥಗಿತ

ಮುಂದಿನ ಸುದ್ದಿ
Show comments