ಸಚಿವ ಡಿಕೆ ಶಿವಕುಮಾರ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲಾದ ಸಚಿವರು

Webdunia
ಬುಧವಾರ, 19 ಸೆಪ್ಟಂಬರ್ 2018 (10:03 IST)
ಬೆಂಗಳೂರು: ಅಕ್ರಮ ಹಣ ಸಾಗಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಸಚಿವ ಡಿಕೆ ಶಿವಕುಮಾರ್ ಗೆ ಅನಾರೋಗ್ಯದ ಶಾಕ್ ಸಿಕ್ಕಿದೆ.

ಕಲಬರಗಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಿನ್ನೆ ಬೆಂಗಳೂರಿಗೆ ಹೈದರಾಬಾದ್ ನಿಂದ ಬರುವಾಗ ವಿಮಾನದಲ್ಲಿ ನೀಡಿದ್ದ ಆಹಾರ ಸೇವಿಸಿ ಡಿಕೆಶಿ ಅಸ್ವಸ್ಥರಾಗಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ವಿಶ್ರಾಂತಿ ಪಡೆದರು.

ಆದರೆ ಹೊಟ್ಟೆನೋವು ಉಲ್ಬಣಗೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ: ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ

ಮುಖ್ಯ ಕಾರ್ಯದರ್ಶಿ ಸಚಿವಸಂಪುಟ ದರ್ಜೆ ಹೊಂದಿದವರ ಪಟ್ಟಿ ಬಿಡುಗಡೆ ಮಾಡಲಿ: ಎನ್.ರವಿಕುಮಾರ್

ಮೆಟ್ರೋ ದರ ಇಳಿಸಿದ್ದು ನಾವು, ಕೇಂದ್ರ ಸರ್ಕಾರವಲ್ಲ ಎಂದ ಡಿಕೆಶಿ: ದರ ಏರಿಕೆ ಆಯ್ತು, ಈಗ ಇಳಿಕೆಗೆ ಕ್ರೆಡಿಟ್ ವಾರ್ ಶುರು

ಮೋದಿ ಪೋಸ್ಟರ್ ಹಾಕಿ ಅವಹೇಳನ: ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಮುಂದಿನ ಸುದ್ದಿ
Show comments