Webdunia - Bharat's app for daily news and videos

Install App

ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್‌

Sampriya
ಶುಕ್ರವಾರ, 4 ಜುಲೈ 2025 (15:08 IST)
Photo Credit X
ಮೈಸೂರು: ತಮ್ಮ ಕುಟುಂಬಸ್ಥರ ಜತೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿ ಈಡುಗಾಯಿ ಒಡೆದರು.

ಡಿ ಕೆ ಶಿವಕುಮಾರ್ ತಮ್ಮ ಪತ್ನಿ ಹಾಗೂ ಮಗಳೊಂದಿಗೆ ಬೆಟ್ಟದ ಮೇಲೆ ಬಂದಾಗ ದೇವಸ್ಥಾನದ ಆಡಳಿತ ಮಂಡಳಿ ಅವರಿಗೆ ಪುಷ್ಪಮಾಲೆ ಮತ್ತು ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಸ್ವಾಗತಿಸಿತು. 

ಅವರು ನಿನ್ನೆ ನಂದಿ ಹಿಲ್ಸ್ ಕೆಳಭಾಗದಲ್ಲಿ ಭೋಗನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ಶಿವಕುಮಾರ್ ಚಾಮುಂಡಿ ಬೆಟ್ಟದಲ್ಲಿ ಇಂದು ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ, ಈ ಬಾರಿ ಕೂಡ ಇಡೀ ರಾಜ್ಯಕ್ಕೆ ಸಮೃದ್ಧಿ, ಮಳೆ ನೀಡಿ ತಾಯಿ ಚಾಮುಂಡಿ ಶಕ್ತಿ ನೀಡಲಿ, ನಾವು ಏನೇ ಕೆಲಸ ಮಾಡಬೇಕಾದರೂ ತಾಯಿಯಲ್ಲಿ ಪ್ರಾರ್ಥನೆ ಮಾಡಿಕೊಂಡು ಮುಂದುವರಿಸಿದ್ದೇವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments