ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Krishnaveni K
ಭಾನುವಾರ, 12 ಏಪ್ರಿಲ್ 2026 (15:12 IST)
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ.

"ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಇತ್ತೀಚೆಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷದ ಪರ ಪ್ರಚಾರ ಮಾಡಲು ಬಾರದೇ ಅಲ್ಪಸಂಖ್ಯಾತ ನಾಯಕರು ತಮ್ಮ ಅಸಮಧಾನ ತೋರಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಈಗ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments