Select Your Language

Notifications

webdunia
webdunia
webdunia
webdunia

ಭಾರತ ರಕ್ಷಿಸಿ ಆಂದೋಲನಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲ

ಭಾರತ ರಕ್ಷಿಸಿ ಆಂದೋಲನಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲ
ಬೆಂಗಳೂರು , ಶುಕ್ರವಾರ, 7 ಆಗಸ್ಟ್ 2020 (22:53 IST)

ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಹಮ್ಮಿಕೊಂಡಿರುವ ಭಾರತ ರಕ್ಷಿಸಿ ಆಂದೋಲನಕ್ಕೆ ಕಾಂಗ್ರೆಸ್ ಸಾಥ್ ನೀಡಿದೆ.
 

ಕೊರೊನಾ ನೀಡಿರುವ ಆರೋಗ್ಯ ಹಾಗೂ ಲಾಕ್ ಡೌನ್ ನ ಆರ್ಥಿಕ ಹೊಡೆತದ ನಡುವೆ ಬಿಜೆಪಿ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಆಂದೋಲನ ನಡೆಸಲಾಗುತ್ತಿದೆ.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಆಗಸ್ಟ್ 10 ರಂದು ಭಾರತ ರಕ್ಷಿಸಿ ಆಂದೋಲನ ಹಮ್ಮಿಕೊಂಡಿದ್ದು, ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಪುತ್ರನಿಗೂ ಡೆಡ್ಲಿ ವೈರಸ್ ಅಟ್ಯಾಕ್