ಭಾರತ ರಕ್ಷಿಸಿ ಆಂದೋಲನಕ್ಕೆ ಡಿ.ಕೆ.ಶಿವಕುಮಾರ್ ಬೆಂಬಲ

Webdunia
ಶುಕ್ರವಾರ, 7 ಆಗಸ್ಟ್ 2020 (22:53 IST)

ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಹಮ್ಮಿಕೊಂಡಿರುವ ಭಾರತ ರಕ್ಷಿಸಿ ಆಂದೋಲನಕ್ಕೆ ಕಾಂಗ್ರೆಸ್ ಸಾಥ್ ನೀಡಿದೆ.
 

ಕೊರೊನಾ ನೀಡಿರುವ ಆರೋಗ್ಯ ಹಾಗೂ ಲಾಕ್ ಡೌನ್ ನ ಆರ್ಥಿಕ ಹೊಡೆತದ ನಡುವೆ ಬಿಜೆಪಿ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಆಂದೋಲನ ನಡೆಸಲಾಗುತ್ತಿದೆ.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಆಗಸ್ಟ್ 10 ರಂದು ಭಾರತ ರಕ್ಷಿಸಿ ಆಂದೋಲನ ಹಮ್ಮಿಕೊಂಡಿದ್ದು, ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments