ಇಂದು ಇಡಿ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಭವಿಷ್ಯ ನಿರ್ಧಾರ

Webdunia
ಗುರುವಾರ, 19 ಸೆಪ್ಟಂಬರ್ 2019 (10:12 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಇಂದು ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ.


ನಿನ್ನೆಯೇ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯಾಗಬೇಕಿತ್ತು. ಆದರೆ ಇಡಿ ಪರ ವಕೀಲರು ಗೈರಾಗಿದ್ದರಿಂದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ. ಈ ನಡುವೆ ಅವರ ಬಂಧನ ಅವಧಿಯನ್ನು ಅಕ್ಟೋಬರ್ 1 ರವರೆಗೆ ಮುಂದುವರಿಸಲಾಗಿತ್ತು.

ಇದು ಡಿಕೆಶಿಯನ್ನು ಹತಾಶೆಗೆ ದೂಡಿದೆ ಎನ್ನಲಾಗಿದೆ. ನಾನು ಘೋರ ಪ್ರಕರಣದಲ್ಲಿ ಬಂಧಿತನಾದವನು ಅಲ್ಲ. ಹೀಗಿದ್ದರೂ ನನ್ನ ಬಂಧನ ಅವಧಿಯನ್ನು ಅಂತ್ಯವಿಲ್ಲದೇ ವಿಸ್ತರಿಸುತ್ತಿರುವುದು ಏತಕ್ಕೆ ಎಂದು ಡಿಕೆಶಿ ಹತಾಶೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಅವರಿಗೆ ಜಾಮೀನು ಯಾಕೆ ನೀಡಬೇಕು ಎಂಬ ಕುರಿತಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments