Webdunia - Bharat's app for daily news and videos

Install App

ಇಂದು ಇಡಿ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಭವಿಷ್ಯ ನಿರ್ಧಾರ

Webdunia
ಗುರುವಾರ, 19 ಸೆಪ್ಟಂಬರ್ 2019 (10:12 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಇಂದು ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ.


ನಿನ್ನೆಯೇ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯಾಗಬೇಕಿತ್ತು. ಆದರೆ ಇಡಿ ಪರ ವಕೀಲರು ಗೈರಾಗಿದ್ದರಿಂದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ. ಈ ನಡುವೆ ಅವರ ಬಂಧನ ಅವಧಿಯನ್ನು ಅಕ್ಟೋಬರ್ 1 ರವರೆಗೆ ಮುಂದುವರಿಸಲಾಗಿತ್ತು.

ಇದು ಡಿಕೆಶಿಯನ್ನು ಹತಾಶೆಗೆ ದೂಡಿದೆ ಎನ್ನಲಾಗಿದೆ. ನಾನು ಘೋರ ಪ್ರಕರಣದಲ್ಲಿ ಬಂಧಿತನಾದವನು ಅಲ್ಲ. ಹೀಗಿದ್ದರೂ ನನ್ನ ಬಂಧನ ಅವಧಿಯನ್ನು ಅಂತ್ಯವಿಲ್ಲದೇ ವಿಸ್ತರಿಸುತ್ತಿರುವುದು ಏತಕ್ಕೆ ಎಂದು ಡಿಕೆಶಿ ಹತಾಶೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಅವರಿಗೆ ಜಾಮೀನು ಯಾಕೆ ನೀಡಬೇಕು ಎಂಬ ಕುರಿತಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments