ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

Webdunia
ಬುಧವಾರ, 14 ಏಪ್ರಿಲ್ 2021 (13:38 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಿಪಕ್ಷಗಳ ಸಲಹೆ ಕೇಳಿದ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಈವರೆಗೆ ನಮ್ಮ ಮಾತು ಕೇಳಲೇ ಇಲ್ಲ. ಇಷ್ಟಬಂದಂತೆ ಅವರೇ ತೀರ್ಮಾನಗಳನ್ನು ಕೈಗೊಂಡಿದ್ರು. ಈಗ ಪರಿಸ್ಥಿತಿ ಕೈಮೀರಿದಾಗ ನಮಗೆ ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮಯದಲ್ಲಿ ಲಾಕ್ ಡೌನ್ ಪ್ರಯೋಜನವಿರಲಿಲ್ಲ. ಒಂದು ಕಡೆ ಜೀವ, ಮತ್ತೊಂದೆಡೆ ಜೀವನ ಎರಡೂ ಮುಖ್ಯ, ಬ್ಯಾಂಕ್ ನವರು 1 ವರ್ಷದ ಸಾಲದ ಬಡ್ಡಿಯನ್ನ ನಿಲ್ಲಿಸಿಲ್ಲ. ರಾಜ್ಯದಲ್ಲಿ ಹೋಟೆಲ್ ಗಳನ್ನು ಮಾರುವ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments