Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ಕ್ರೈಟೀರಿಯಾ ಪ್ರಕಾರವೇ ಬಿಪಿಎಲ್ ಕಾರ್ಡ್ ರದ್ದು ಮಾಡ್ತಿದ್ದೀವಿ: ಡಿಕೆ ಶಿವಕುಮಾರ್

Krishnaveni K
ಬುಧವಾರ, 20 ನವೆಂಬರ್ 2024 (16:23 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬಿಪಿಎಲ್ ಕಾರ್ಡ್ ರದ್ದತಿ ವಿವಾದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಡಿಕೆ ಶಿವಕುಮಾರ್ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್ ಕೊಡುವುದಕ್ಕೆ ಕೇಂದ್ರ ಸರ್ಕಾರದ ಕ್ರೈಟೀರಿಯಾ ಇದೆ. ಆ ಕ್ರೈಟೀರಿಯಾ ಪ್ರಕಾರವೇ ರದ್ದು ಮಾಡುತ್ತಿದ್ದೇವೆ. ಗಾಡಿ ಇರುವವುರಿಗೆ, ತೆರಿಗೆ ಕಟ್ಟುವರಿಗೆಲ್ಲಾ ಬಿಪಿಎಲ್ ಕಾರ್ಡ್ ಇದೆ. ಅದನ್ನೆಲ್ಲಾ ರದ್ದು ಮಾಡುತ್ತಿದ್ದೇವಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದೊಂದು ಊರಿಗೆ 10-15 ಜನರಿಗೆ ತಪ್ಪಾಗಿ ಬಿಪಿಎಲ್ ಕಾರ್ಡ್ ರದ್ದಾಗಿದೆ. ಇದು ನಮ್ಮ ಗಮನಕ್ಕೂ ಬಂದಿದೆ. ಇಂತಹವರಿಗೆ ಮತ್ತೆ ಅರ್ಜಿ ಹಾಕಿದರೆ ಕೊಡುವ ವ್ಯವಸ್ಥೆ ಮಾಡುತ್ತೇವೆ. ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರಿಗೆ ಯಾವುದೇ ಅನ್ಯಾಯವಾಗದ ಹಾಗೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಅಧಿಕಾರಿಗಳು ಮನೆ ಮನೆಗೆ ಹೋಗಿ ಪರಿಶೀಲನೆ ಮಾಡುತ್ತಾರೆ. ಯಾರಿಗೆ ಅರ್ಹರಿದ್ದಾರೆ ಅವರಿಗೆ ತಿರುಗಾ ಅರ್ಜಿ ತಗೊಂಡು ಕೊಟ್ಟೇ ಕೊಡುತ್ತೇವೆ. ಸಮಸ್ಯೆಗಳಾಗಿದೆ ಇಲ್ಲ ಎಂದು ಹೇಳಲ್ಲ. ಅದನ್ನು ಸರಿಪಡಿಸುತ್ತೇವೆ. ಇದಕ್ಕೆ ದಯವಿಟ್ಟು ಸಹಕಾರ ಕೊಡಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments