Webdunia - Bharat's app for daily news and videos

Install App

ನಾಳೆ ಮಗಳ ಮದುವೆ: ಇದ್ದಲ್ಲಿಂದಲೇ ಆಶೀರ್ವದಿಸಿ ಎಂದ ಡಿಕೆ ಶಿವಕುಮಾರ್

Webdunia
ಶನಿವಾರ, 13 ಫೆಬ್ರವರಿ 2021 (10:10 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ ಅಮರ್ಥ್ಯ ಹೆಗಡೆ ವಿವಾಹ ಇಂದು ಮತ್ತು ನಾಳೆ ನಡೆಯಲಿದೆ.


ಖಾಸಗಿ ಹೋಟೆಲ್ ನಲ್ಲಿ ಈ ವಿವಾಹ ಕಾರ್ಯಕ್ರಮ ಇಂದು ಮತ್ತು ನಾಳೆ ನಡೆಯಲಿದೆ. ಆದರೆ ಈ ಕಾರ್ಯಕ್ರಮಕ್ಕೆ ಆಪ್ತೇಷ್ಟರು ಮತ್ತು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕಾರ್ಯಕರ್ತರು, ಅಭಿಮಾನಿಗಳಿಗೆ, ಕೊರೋನಾ ಕಾರಣದಿಂದ ಆಹ್ವಾನ ನೀಡಲಾಗಿಲ್ಲ. ಮದುವೆ ಮನೆಗೆ ಬರಬೇಡಿ, ಇದ್ದಲ್ಲಿಂದಲೇ ಆಶೀರ್ವದಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments