Webdunia - Bharat's app for daily news and videos

Install App

ನಾಳೆ ಮಗಳ ಮದುವೆ: ಇದ್ದಲ್ಲಿಂದಲೇ ಆಶೀರ್ವದಿಸಿ ಎಂದ ಡಿಕೆ ಶಿವಕುಮಾರ್

Webdunia
ಶನಿವಾರ, 13 ಫೆಬ್ರವರಿ 2021 (10:10 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ ಅಮರ್ಥ್ಯ ಹೆಗಡೆ ವಿವಾಹ ಇಂದು ಮತ್ತು ನಾಳೆ ನಡೆಯಲಿದೆ.


ಖಾಸಗಿ ಹೋಟೆಲ್ ನಲ್ಲಿ ಈ ವಿವಾಹ ಕಾರ್ಯಕ್ರಮ ಇಂದು ಮತ್ತು ನಾಳೆ ನಡೆಯಲಿದೆ. ಆದರೆ ಈ ಕಾರ್ಯಕ್ರಮಕ್ಕೆ ಆಪ್ತೇಷ್ಟರು ಮತ್ತು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕಾರ್ಯಕರ್ತರು, ಅಭಿಮಾನಿಗಳಿಗೆ, ಕೊರೋನಾ ಕಾರಣದಿಂದ ಆಹ್ವಾನ ನೀಡಲಾಗಿಲ್ಲ. ಮದುವೆ ಮನೆಗೆ ಬರಬೇಡಿ, ಇದ್ದಲ್ಲಿಂದಲೇ ಆಶೀರ್ವದಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments