Webdunia - Bharat's app for daily news and videos

Install App

ಹರಕೆ ಕಾಯಿ ಕಟ್ಟಿದ ಸಚಿವ ಡಿಕೆ ಶಿವಕುಮಾರ್

Webdunia
ಶನಿವಾರ, 10 ಜೂನ್ 2017 (13:15 IST)
ರೋಣ: ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಗದಗ ಜಿಲ್ಲೆಯ ರೋಣ ತಾಲೂಕಿಗೆ ಬಂದಿದ್ದ ಇಂಧನ ಸಚಿವ ಡಿಕೆ ಶಿವಕುಮಾರ್ ಇಟಗಿ ಭೀಮಾಂಬಿಕೆ ದೇವಸ್ಥಾನದಲ್ಲಿ ಹರಕೆ ಹೊತ್ತು ಕಾಯಿ ಕಟ್ಟಿದ್ದಾರೆ.

 
ಮೂಢನಂಬಿಕೆಗಳ ಆಚಾರ ವಿಚಾರಗಳನ್ನು ನಂಬಬಾರದು. ಅಂತಹ ಆಚರಣೆಗಳನ್ನು ನಿಷೇಧಿಸಬೆಕು ಎನ್ನುತ್ತಿರುವ ಸರ್ಕಾರದ ಸಚಿವರೇ ಇಂತಹ ಆಚರಣೆ ಮಾಡುತ್ತಿರುವುದು ಸಾಕಷ್ಟು ಜನರ ಹುಬ್ಬೇರುವಂತೆ ಮಾಡಿದೆ.

ಅಭಿವೃದ್ಧಿ ಕಾರ್ಯಗಳಿಗೆ ಬಂದಿದ್ದ ಸಚಿವರಿಗೆ ಸ್ಥಳೀಯ ನಾಯಕರು ಇಲ್ಲಿನ ದೇವಸ್ಥಾನದ ವಿಶೇಷತೆ ಬಗ್ಗೆ ಹೇಳಿದರಂತೆ. ಅದರಂತೆ ಡಿಕೆಶಿ ಇಲ್ಲಿಗೆ ಬಂದು ಹರಕೆ ಹೊತ್ತಿದ್ದಾರೆ. ಆದರೆ ಡಿಕೆಶಿಯ ಹರಕೆ ಏನಾಗಿತ್ತು ಎನ್ನುವುದು ಮಾತ್ರ ದೇವರಾಣೆ ಗೊತ್ತಿಲ್ಲ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments