Webdunia - Bharat's app for daily news and videos

Install App

ಸರಕಾರಕ್ಕೆ 3 ದಿನ ಡೆಡ್ ಲೈನ್ ನೀಡಿದ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 21 ಜುಲೈ 2020 (17:58 IST)
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮೂರುದಿನದ ಗಡುವನ್ನು ಕೆಪಿಸಿಸಿ ಅಧ್ಯಕ್ಷ ನೀಡಿದ್ದಾರೆ.

ನೆಲಮಂಗಲದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಕೇಂದ್ರದ ಹಾಗೂ ರಾಜ್ಯದ ಹಣವನ್ನ ಒಟ್ಟಿಗೆ ನೀಡಿ.
ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ವಿಮೆ ಮಾಡಿಸಿ. 3000 ಸಹಾಯ ಧನ ಇಡೀ ರಾಜ್ಯದಲ್ಲಿ 10% ಕೊಟ್ಟಿರೋದು ಮಾತ್ರ ಎಂದಿದ್ದಾರೆ.  

ನುಡಿದಂತೆ ನಡೆಯಲಿಲ್ಲ ಯಡಿಯೂರಪ್ಪ ಸರ್ಕಾರ ಎಂದು ಜರಿದಿರುವ ಡಿಕೆಶಿ, ಕೋವಿಡ್ ಸಂಧರ್ಭದಲ್ಲಿ ಆಶಾ ಕಾರ್ಯಕರ್ತೆಯರು ದುಡಿಯುತಿದ್ದಾರೆ. ನಾನೇ ಹೋರಾಟ ನಡೆಸುವೆ. ಬೆಂಗಳೂರು ಚಲೋ ಕಾರ್ಯಕ್ರಮವನ್ನ ಅವರ ಬೆಂಬಲ ಪಡೆದು ರೂಪಿಸುವೆ ಎಂದಿದ್ದಾರೆ.  

ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಬಂದು ನಿಮ್ಮ ಮನೆಗೆ ಮುತ್ತಿಗೆ ಹಾಕುತ್ತಾರೆ. ಮೂರು ದಿನಗಳಲ್ಲಿ ಸ್ಪಂದಿಸಬೇಕು ಇಲ್ಲದಿದ್ದರೆ  ಬೆಂಗಳೂರು ಚಲೋ ಸಿದ್ಧವಾಗಬೇಕಾಗುತ್ತದೆ ಎಂದು ಡಿಕೆಶಿ ಎಚ್ಚರಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments