ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್

Webdunia
ಬುಧವಾರ, 10 ಆಗಸ್ಟ್ 2022 (16:16 IST)
ಸಿಎಂ ಬದಲಾವಣೆ ಸುದ್ದಿಗೆ ಮೂಲ ಬಿಜೆಪಿ. ಬಿಜೆಪಿ ನಾಯಕರು, ಮಾಜಿ ಶಾಸಕರೇ ಹೇಳ್ತಿದ್ದಾರೆ. ಬಿಜೆಪಿಯವರು ಹೇಳಿದ್ದನ್ನೇ ನಾವು ಪಿಕ್ ಮಾಡಿದ್ದೇವೆ. ಬಿಜೆಪಿಯವರೇ ನೀಡಿದ ಆಹಾರ, ಅವರೇ ನೀಡಿದ ಮಾಹಿತಿ. ಅದು ನಮ್ಮ ಪಾರ್ಟಿಯಲ್ಲಿ ಚರ್ಚೆ ಆಗುತ್ತಿದೆ. ನೀವೂ ಚರ್ಚೆ ಮಾಡ್ತಿದ್ದೀರಾ ಎಂದರು. ಇನ್ನು, ಪಾದಯಾತ್ರೆ ಕುರಿತು ಮಾತನಾಡಿ ಫ್ರೀಡಂ ಮಾರ್ಚ್​​ಗಾಗಿ ರಾಷ್ಟ್ರೀಯ ನಾಯಕರಿಗೆ ಆಹ್ವಾನ ಕೊಟ್ಟಿದ್ದೇವೆ. ರಾಹುಲ್‌ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಯಾರು ಬರ್ತಾರೆ ಅನ್ನೋದರ ಬಗ್ಗೆ ಹೈಕಮಾಂಡ್​ನಿಂದ ಮಾಹಿತಿ ಬರುತ್ತೆ. ಇದು AICC ನೀಡಿರುವ ಕಾರ್ಯಕ್ರಮ. ಇದನ್ನ ನೋಡಿ ಬಿಜೆಪಿಯವರು ಶುರು ಮಾಡಿದ್ದಾರೆ, ಮಾಡಲಿ. ದೇಶಕ್ಕೆ ಗೌರವ ಕೊಡೋದನ್ನ ತಪ್ಪು ಅಂತ ಹೇಳೋಕಾಗುತ್ತಾ? ಹೆಲ್ದಿ ಕಾಂಪಿಟೇಷನ್ ಇರಲಿ ಬಿಡಿ. ನಾವು ಅದನ್ನ ಟೀಕಿಸೋದಿಲ್ಲ ಮಾಡಲಿ. ಅವರು ಕೂಡ ರಾಷ್ಟ್ರ ಭಕ್ತರಾಗಬೇಕು ಅಂತ ಮಾಡ್ತಿದ್ದಾರೆ. ನಾನು ಅದಕ್ಕೆ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments