Webdunia - Bharat's app for daily news and videos

Install App

ನೀವು ಕ್ಲೀನ್ ಇದ್ದಾಗ ಭಯ ಯಾಕೆ ಎಂದು ವಿಪಕ್ಷನಾಯಕರಿಗೆ ಟಾಂಗ್ ನೀಡಿದ ಡಿಕೆಶಿವಕುಮಾರ್

Webdunia
ಸೋಮವಾರ, 28 ಆಗಸ್ಟ್ 2023 (15:38 IST)
ರಮೇಶ್‌ ಜಾರಕಿಹೊಳಿದು, ಆರ್.ಡಿ.ಪಿ ಆರ್ ಮಂತ್ರಿಗಳದ್ರು ಅವರು ಹಾಕಿಕೊಟ್ಟ ದಾರಿಯನ್ನೇ ನಾವು ಫಾಲೋ ಮಾಡ್ತಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.ವಿವಿಧ ಪ್ರಕರಣಗಳ ತನಿಖೆ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿದ ಅವರು ಹಿಂದೆ ನಾವು ಸಾಕಷ್ಟು ಆರೋಪ ಮಾಡಿದ್ವಿ.ರಮೇಶ್‌ ಜಾರಕಿಹೊಳಿದು, ಆರ್.ಡಿ.ಪಿ ಆರ್ ಮಂತ್ರಿಗಳದ್ರು.ಅವರು ಹಾಕಿಕೊಟ್ಟ ದಾರಿಯನ್ನೇ ನಾವು ಫಾಲೋ ಮಾಡುತ್ತಿದ್ದೇವೆ. ಸಂತೋಷ್ ಪಾಟೀಲ್ ವಿಚಾರವಾಗಿ ತನಿಖೆ ಮಾಡುವಂತೆ ಅವರ ಮನೆಯವರು ಮನವಿ ಮಾಡಿದ್ರು. ತನಿಖೆ ನಡೆಯೋ ಮೊದಲೇ ದೋಷಮುಕ್ತರಾಗಿ ಬರ್ತಾರೆ ಅಂತ ಅವರೇ ಹೇಳಿಕೊಂಡಿದ್ರು. ಇನ್ವೆಸ್ಟಿಗೇಷನ್ ಟೀಮ್ ದಿಕ್ಕು ತಪ್ಪಿಸಿದ್ರು.ಅದೇ ದಾರಿ ನಮಗೆ ತೋರಿಸಿದ್ದಾರೆ. ಸಮಾಜ ಏನು ಒಪ್ಪಿದೆ ನಾವು ಅದನ್ನ ಮಾಡ್ತಿದ್ದೇವೆ. ನೀವು ಕ್ಲೀನ್ ಇದ್ದಾಗ ಭಯ ಯಾಕೆ.?.ನಮ್ಮ ಮೇಲೆ ಆರೋಪ ಮಾಡಲಿಲ್ಲವಾ.? ಇನ್ನೂ ತೆಗೀಬೇಕಾ... ಬೆಂಗಳೂರು ಸುತ್ತ ಮುತ್ತಲಿನ ಪಟ್ಟಿ ತೆಗೀಬೇಕಾ  ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಗೆ ವಾರ್ನಿಂಗ್ ನೀಡಿದ ಡಿಕೆಶಿವಕುಮಾರ್.
 
ನೈಸ್ ವಿಚಾರವಾಗಿ ದೇವೇಗೌಡರ ಸುದ್ದಿಗೋಷ್ಠಿ ವಿಚಾರವಾಗಿ ಪ್ರತಿಕ್ರಿಯಿಸಿ ಯಾರು ಏನ್ ಬೇಕಾದ್ರೂ ಬಿಚ್ಚಲಿ, ಪಟ್ಟಿ ತೆಗೀಲಿ, ಏನು ಬೇಕಾದ್ರೂ ಮಾಡಲಿ. ಹಿಂದೆ ಅಧಿಕಾರದಲ್ಲಿ ಇದ್ದಾಗ ಇವರಿಗೆ ಅಥಾರಿಟಿ ಇತ್ತು ಯಾಕೆ ಮಾಡಲಿಲ್ಲ.? ಪ್ಯಾಂಟ್ ಹಾಕಿದವರು ಯಾರು, ರೈತರು ಯಾರು, ಪಂಚೆ ಉಟ್ಟಿರೋರು ಯಾರು ಅಂತ ಗೊತ್ತಾಗಿದೆ.ರಾಜಕಾರಣಿಗಳದ್ದು ಯಾರದ್ದೂ ಇಲ್ಲವಾ.? ನಮ್ಮತ್ರ ಪಟ್ಟಿ ಇಲ್ಲವಾ.? ನಮ್ಮ ಬಳಿ ಇರೋ ಪಟ್ಟಿ ತೆಗೀಲಾ.? ಒಂದಿಂಚು ಭೂಮಿ ಇಲ್ಲಾ ಅಂತಾರೆ.ಇವರದ್ದು ಹಾಗಾದ್ರೆ ಏನೂ ಇಲ್ಲವಾ.? ನನ್ನ ಎಷ್ಟು ಸ್ಕ್ಯಾನ್ ಮಾಡಬೇಕೋ ಇಡಿ, ಐಟಿ ಎಲ್ಲಾರೂ ಸ್ಕ್ಯಾನ್ ಮಾಡಿದ್ದಾರೆ.ಅದರ ವರದಿ ಕೂಡ ಕೊಟ್ಟಿದ್ದಾರೆ ಎಂದು ಹೇಳಿದರು‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments