Webdunia - Bharat's app for daily news and videos

Install App

ಪಕ್ಷೇತರರ ಕೈ ನೋಡೋಣ ಎಂದು ವಾರ್ನ್ ನೀಡಿದ ಡಿಕೆಶಿ

Webdunia
ಮಂಗಳವಾರ, 23 ಜುಲೈ 2019 (16:24 IST)
ಮೈತ್ರಿ ಸರಕಾರದ ವಿಶ್ವಾಸ ಮತದಲ್ಲಿ ಪಕ್ಷೇತರ ಹೇಗೆ ನಮಗೆ ವಿರೋಧವಾಗಿ ಮತ ಚಲಾಯಿಸುತ್ತಾರೆ ನೋಡೋಣ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಪಕ್ಷೇತರರಿಗೆ ವಾರ್ನಿಂಗ್ ನೀಡಿದ್ದಾರೆ.

ಆರ್.ಶಂಕರ್ ಮತ್ತು ನಾಗೇಶ್ ಪಕ್ಷೇತರ ಶಾಸಕರಿದ್ದಾರೆ. ಈ ಪಕ್ಷೇತರ ಶಾಸಕರನ್ನು ವಿಧಾನಸೌಧದ ಹತ್ತಿರದಲ್ಲೇ ಇರಿಸಲಾಗಿದೆ ಎಂದರು.

ಪಕ್ಷೇತರರು ಕಲಾಪಕ್ಕೆ ಬರೋದನ್ನು ಕಾಯುವೆ. ವಿಧಾನಸೌಧದಲ್ಲಿ ಸರಕಾರದ ವಿರುದ್ಧ ಏಕೆ ಮತ್ತು ಹೇಗೆ ಮತ ಚಲಾಯಿಸುತ್ತಾರೆ ನೋಡುವೆ ಎಂದು ಸವಾಲು ಹಾಕಿದ್ರು.

ಮೈತ್ರಿ ಸರಕಾರದ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಪಕ್ಷೇತರ ಶಾಸಕರಿಬ್ಬರಿಗೂ ಸಚಿವಸ್ಥಾನ ಕೊಡಲಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ಮುಂದಿನ ಸುದ್ದಿ
Show comments