ಸಚಿವ ಡಿಕೆಶಿಗೆ ಇದೀಗ ಐಟಿ ಇನ್ನೊಂದು ಶಾಕ್

Webdunia
ಸೋಮವಾರ, 7 ಆಗಸ್ಟ್ 2017 (08:57 IST)
ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

 
ಬರೋಬ್ಬರಿ ನಾಲ್ಕು ದಿನಗಳ ಕಾಲ ಡಿಕೆಶಿವಕುಮಾರ್ ನಿವಾಸ, ಮಾವನ ಮನೆ, ಆಪ್ತ ಜ್ಯೋತಿಷಿ ಮನೆಯಲ್ಲಿ ತಪಾಸಣೆ  ನಡೆಸಿದ್ದ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಖಲೆ ವಶಪಡಿಸಿಕೊಂಡಿದ್ದರು.

ಆದರೆ ಮುಂದಿನ ಎರಡು ದಿನಗಳ ಕಾಲ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವರು ಐಟಿ ಇಲಾಖೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು. ಹೀಗಾಗಿ ಸಮನ್ಸ್ ನೀಡಿರುವ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವುದಾಗಿ ಸಚಿವರು ತಿಳಿಸಿದ್ದಾರೆ.

ಅಪಾರ ಪ್ರಮಾಣದ ಆಸ್ತಿ ಪಾಸ್ತಿ ದೊರೆತ ಹಿನ್ನಲೆಯಲ್ಲಿ ಐಟಿ ಇಲಾಖೆ ಜಾರಿ  ನಿರ್ದೇಶನಾಲಯಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ. ಹೀಗಾಗದರೆ ಡಿಕೆಶಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ.. ಮಾತು ಕೇಳದ ಗಂಗೂಲಿ ಮೇಲೆ ಸಿಟ್ಟಿಗೆದ್ದಿದ್ದರೇ  ಸಚಿನ್?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

Karnataka Weather: ರಾಜ್ಯದಲ್ಲಿ ಇಂದೂ ಇರುತ್ತಾ ಮಳೆಯ ಸಾಧ್ಯತೆ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments