Webdunia - Bharat's app for daily news and videos

Install App

ಸಚಿವ ಡಿಕೆಶಿಗೆ ಇದೀಗ ಐಟಿ ಇನ್ನೊಂದು ಶಾಕ್

Webdunia
ಸೋಮವಾರ, 7 ಆಗಸ್ಟ್ 2017 (08:57 IST)
ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

 
ಬರೋಬ್ಬರಿ ನಾಲ್ಕು ದಿನಗಳ ಕಾಲ ಡಿಕೆಶಿವಕುಮಾರ್ ನಿವಾಸ, ಮಾವನ ಮನೆ, ಆಪ್ತ ಜ್ಯೋತಿಷಿ ಮನೆಯಲ್ಲಿ ತಪಾಸಣೆ  ನಡೆಸಿದ್ದ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಖಲೆ ವಶಪಡಿಸಿಕೊಂಡಿದ್ದರು.

ಆದರೆ ಮುಂದಿನ ಎರಡು ದಿನಗಳ ಕಾಲ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವರು ಐಟಿ ಇಲಾಖೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು. ಹೀಗಾಗಿ ಸಮನ್ಸ್ ನೀಡಿರುವ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವುದಾಗಿ ಸಚಿವರು ತಿಳಿಸಿದ್ದಾರೆ.

ಅಪಾರ ಪ್ರಮಾಣದ ಆಸ್ತಿ ಪಾಸ್ತಿ ದೊರೆತ ಹಿನ್ನಲೆಯಲ್ಲಿ ಐಟಿ ಇಲಾಖೆ ಜಾರಿ  ನಿರ್ದೇಶನಾಲಯಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ. ಹೀಗಾಗದರೆ ಡಿಕೆಶಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ.. ಮಾತು ಕೇಳದ ಗಂಗೂಲಿ ಮೇಲೆ ಸಿಟ್ಟಿಗೆದ್ದಿದ್ದರೇ  ಸಚಿನ್?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments