ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

Krishnaveni K
ಶನಿವಾರ, 6 ಡಿಸೆಂಬರ್ 2025 (09:03 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ನಡುವೆ ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಭರ್ಜರಿ ಅವಕಾಶವೊಂದು ಬಂದಿದೆ.

ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಪರ ನಿಲ್ಲಲು ಮುಖ್ಯ ಕಾರಣ ಅವರು ಅಹಿಂದ ನಾಯಕ ಎಂದು ಬಿಂಬಿತವಾಗಿರುವುದು. ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ದಲಿತ ನಾಯಕರಿಂದ ಆಕ್ಷೇಪವಿದೆ. ಇದೀಗ ಡಿಕೆಶಿಗೆ ಈಗ ಹಿಂದುಳಿದ ವರ್ಗದವರ ಬೆಂಬಲ ಪಡೆಯಲು ಒಳ್ಳೆಯ ಅವಕಾಶ ಎದುರಾಗಿದೆ.

ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳ ಒಕ್ಕೂಟ ನಿನ್ನೆ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಿಮ್ಮ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗದ ಸಮಾವೇಶ ಬೆಂಗಳೂರಿನಲ್ಲಿ ನಡೆಯಬೇಕು ಎಂದು ಬೇಡಿಕೆಯಿಟ್ಟಿದೆ.

ಹೀಗಾಗಿ ಈಗ ಡಿಕೆ ಶಿವಕುಮಾರ್ ಈ ಸ್ವಾಮೀಜಿಗಳ ಬೇಡಿಕೆಯಂತೆ ತಮ್ಮ ನೇತೃತ್ವದಲ್ಲಿ ಸಮಾವೇಶ ಮಾಡಿದರೆ ಅತಿ ಹಿಂದುಳಿದ ವರ್ಗದವರ ಬೆಂಬಲ ಪಡೆಯಲು ಸಾಧ್ಯವಾಗುತ್ತದೆ. ಇದು ಡಿಕೆ ಶಿವಕುಮಾರ್ ಗೆ ಪ್ಲಸ್ ಪಾಯಿಂಟ್ ಆಗಬಹುದು. ಇದನ್ನು ಅವರು ಬಳಸಿಕೊಳ್ಳುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments