ದೇವೇಗೌಡರ ಕಾಲಿಗೆ ನಮಸ್ಕರಿಸಿದ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 27 ಜೂನ್ 2017 (13:59 IST)
ಬದ್ಧವೈರಿಗಳೂ ಕೆಲವು ಬಾರಿ ಪರಸ್ಪರ ಒಂದಾಗುತ್ತಾರೆ ಎನ್ನುವುದು ಸಾಬೀತಾಗಿದೆ. ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಾಲಿಗೆ ನಮಸ್ಕರಿಸಿದ ಘಟನೆ ನಡೆಯಿತು.
 
ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಶಿವಕುಮಾರ್, ವೇದಿಕೆಯ ಮೇಲಿದ್ದ ಸ್ವಾಮಿಗಳು, ದೇವೇಗೌಡರು ಸೇರಿದಂತೆ ಹಿರಿಯರು, ಗಣ್ಯರಿಗೆ ನಮಸ್ಕರಿಸಿದರು.  
 
ಹಲವಾರು ವರ್ಷಗಳಿಂದ ಪರಸ್ಪರ ಕತ್ತಿ ಮಸೆಯುತ್ತಿರುವ ದೇವೇಗೌಡರ ಕುಟುಂಬ ಮತ್ತು ಡಿ.ಕೆ.ಶಿವಕುಮಾರ್ ಕುಟುಂಬದ ನಡುವಿನ ವೈಮನಸ್ಸು ಜಗಜ್ಜಾಹಿರವಾಗಿದೆ. ಆದರೆ, ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ ಎನ್ನುವುದು ಸಚಿವ ಶಿವಕುಮಾರ್ ಸಾಬೀತುಪಡಿಸಿದ್ದಾರೆ.
 
ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ದೇವೇಗೌಡರ ಕಾಲಿಗೆ ನಮಸ್ಕರಿಸಿರುವುದು ಉತ್ಸವದಲ್ಲಿ ಪಾಲ್ಗೊಂಡಿದ್ದ ಸಭಿಕರಿಗೆ ಅಚ್ಚರಿ ಮೂಡಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments