Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

Webdunia
ಶುಕ್ರವಾರ, 4 ಆಗಸ್ಟ್ 2017 (11:12 IST)
ಬೆಂಗಳೂರು: ಸತತ ಎರಡು ದಿನದಿಂದ ಐಟಿ ಅಧಿಕಾರಿಗಳ ತಪಾಸಣೆಯಿಂದ ತೀವ್ರ ಒತ್ತಡಕ್ಕೊಳಗಾಗಿರುವ ಸಚಿವ ಡಿಕೆ ಸಿವಕುಮಾರ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದೆ.

 
ಡಿಕೆಶಿ ಕುಟುಂಬ ವೈದ್ಯ ಡಾ. ರಮಣ್ ರಾವ್ ಮತ್ತು ಇನ್ನೊಬ್ಬ ವೈದ್ಯರು ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೆ ತಪಾಸಣೆ ನಡೆಸಲು ಭೇಟಿ ಕೊಟ್ಟಿದ್ದಾರೆ.

ಐಟಿ ದಾಳಿಯಿಂದ ಹೊರಗಿನ ಸಂಪರ್ಕಕ್ಕೆ ಅವಕಾಶವಿಲ್ಲದೇ, ಅಕ್ಷರಶಃ ಗೃಹಬಂಧನದಲ್ಲಿರುವ ಸಚಿವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿರಬಹುದು ಎಂದು ಅಂದಾಜಿಸಲಾಗಿದೆ. ಸಕ್ಕರೆ ಖಾಯಿಲೆಯಿಂದಲೂ ಬಳಲುತ್ತಿರುವ ಡಿಕೆಶಿ ಆರೋಗ್ಯ ತಪಾಸಣೆಗೆ ಐಟಿ ಅಧಿಕಾರಿಗಳು ವೈದ್ಯರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ.. ರಾಹುಲ್ ಗಾಂಧಿ ವಿರುದ್ಧ  ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments