Daily Horoscope

ಅಧಿಕಾರ ಹಂಚಿಕೆ: ಕೊನೆಗೂ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಹೇಳೇಬಿಟ್ರು ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 20 ಜನವರಿ 2026 (11:33 IST)
ಬೆಂಗಳೂರು: ದೆಹಲಿಗೆ ಬಂದ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಲೇ ಇವೆ. ಅದರಲ್ಲೂ ಡಿಕೆ ಶಿವಕುಮಾರ್ ಮೊನ್ನೆಯೇ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಇದಾದ ಬಳಿಕ ಅವರು ದೆಹಲಿಯಲ್ಲಿ ಏನು ಚರ್ಚೆ ಮಾಡಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಈ ನಡುವೆ ಡಿಕೆ ಶಿವಕುಮಾರ್ ಮಾತ್ರ ನೇರವಾಗಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ರಾಹುಲ್, ಹೈಕಮಾಂಡ್ ನಾಯಕರ ಜೊತೆಗೆ ನನ್ನ ಮತ್ತು ಮುಖ್ಯಮಂತ್ರಿ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗೆ ಮಾತ್ರ ಗೊತ್ತು. ಅದನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲ್ಲ.

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ರಾಹುಲ್ ಸಮ್ಮುಖದಲ್ಲಿ ಮಾತುಕತೆ ನಡೆದಿದೆ. ಕಾಲ ಬಂದಾಗ ಎಲ್ಲವೂ ತಿಳಿಯುತ್ತದೆ. ಏಪ್ರಿಲ್ ನಲ್ಲಿ ಗುಡ್ ನ್ಯೂಸ್ ಬಗ್ಗೆ ನೋಡೋಣ ಎಂದಿದ್ದಾರೆ. ಆ ಮೂಲಕ ಏಪ್ರಿಲ್ ಗಡುವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments