Chinnaswamy stampede: ಮಾಧ್ಯಮದ ಮುಂದೆ ಪಾಪ ಮಕ್ಕಳು ಎಂದು ಗಳ ಗಳನೆ ಅತ್ತ ಡಿಕೆ ಶಿವಕುಮಾರ್

Krishnaveni K
ಗುರುವಾರ, 5 ಜೂನ್ 2025 (13:13 IST)
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿದ ಮಕ್ಕಳನ್ನು ನೆನೆದು ಡಿಸಿಎಂ ಡಿಕೆ ಶಿವಕುಮಾರ್ ಗಳ ಗಳನೆ ಅತ್ತರು.
 
 
ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು ಇಂತಹದ್ದೊಂದು ಘಟನೆ ಆಗಬಹುದು ಎಂಬ ಕಲ್ಪನೆಯೂ ನಮಗಿರಲಿಲ್ಲ. ವಿಧಾನ ಸೌಧದ ಬಳಿ ಕಾರ್ಯಕ್ರಮವನ್ನು ಹತ್ತು ನಿಮಿಷದಲ್ಲಿ ಮುಗಿಸಿದ್ದೆವು. ಆರ್ ಸಿಬಿಯವರು ಬರ್ತಾರೆ ಅಂತ ಆಗಲೇ ಘೋಷಣೆ ಮಾಡಿದ್ದು. ನಾವೂ ನಮ್ಮ ಕಡೆಯಿಂದ ತಯಾರಿ ಮಾಡಿಕೊಂಡ್ವಿ. 
 
ಬಿಜೆಪಿಯವರು, ಕುಮಾರಸ್ವಾಮಿಯವರಿಗೆ ಹೆಣದ ಮೇಲೆ ರಾಜಕೀಯ ಮಾಡೋದೇ ಕೆಲಸ, ಬೇಕಿದ್ದರೆ ಪಟ್ಟಿ ಕೊಡ್ತೀನಿ ಎಂದು ಡಿಕೆ ಶಿವಕುಮಾರ್ ಹೇಳಿದರು.
 
ಬಳಿಕ ಪಾಪ ಆ ಮಕ್ಕಳು, ಯುವಕರನ್ನೆಲ್ಲಾ ನೋಡುವಾಗ... ಎನ್ನುತ್ತಾ ಗಳ ಗಳನೆ ಅತ್ತೇ ಬಿಟ್ಟರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮುಂದಿನ ಸುದ್ದಿ
Show comments