Webdunia - Bharat's app for daily news and videos

Install App

ತಿಹಾರ ಜೈಲು ಸೇರಿ ಕುಖ್ಯಾತಿಗೊಳಗಾದ ಡಿಕೆ ಶಿವಕುಮಾರ್

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:19 IST)
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ರನ್ನು ತಿಹಾರ್ ಜೈಲ್ ಗೆ ವರ್ಗಾಯಿಸಲಾಗಿದೆ.


ಈ ಮೂಲಕ ದೇಶದ ಪ್ರಖ್ಯಾತ ಜೈಲು ಸೇರಿದ ರಾಜ್ಯದ ಮೊದಲ ರಾಜಕಾರಣಿ ಎಂಬ ಕುಖ್ಯಾತಿ ಡಿಕೆಶಿಯದ್ದಾಗಿದೆ. ವಿಶೇಷವೆಂದರೆ ಕಾಂಗ್ರೆಸ್ ಹಿರಿಯ ನಾಯಕ, ಭ್ರಷ್ಟಾಚಾರ ಆರೋಪದಲ್ಲಿ ಬಂಧಿತರಾಗಿರುವ ಪಿ ಚಿದಂಬರಂ ಇರುವ ಸೆಲ್ ಪಕ್ಕದಲ್ಲೇ ಡಿಕೆಶಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಹಾಗಿದ್ದರೂ ಇವರಿಬ್ಬರು ಭೇಟಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆರ್ಥಿಕ ಅಪರಾಧ ಎದುರಿಸುತ್ತಿರುವವರಿಗೆಂದೇ ಮೀಸಲಾದ ಕೊಠಡಿಯಲ್ಲಿ ಈ ನಾಯಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments