ಜ್ವರದಿಂದ ಬಳಲುತ್ತಿದ್ದಾರೆ ಡಿಕೆ ಶಿವಕುಮಾರ್

Webdunia
ಶುಕ್ರವಾರ, 12 ಮೇ 2023 (20:30 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದಾರೆ. ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿಗೆ ಜ್ವರ ಬಂದಿದೆ. ಹೀಗಾಗಿ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿಗೆ ಮುಂದಾಗಿದ್ದಾರೆ.

ವಿಧಾನಸಭೆ ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್ಗೆ ತೆರಳಿ ಇಡ್ಲಿ ಸವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಅಸ್ಸಾಂ ಸಿಎಂ, ಇದೆಲ್ಲ ವರ್ಕ್ ಆಗಲ್ಲ

ಸ್ಪೀಕರ್ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಂತ ಶಾಸಕರು, ಯಾವ ಕಾರಣಕ್ಕೆ ಗೊತ್ತಾ

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ನಾರಾಯಣಗೌಡ ಕಿಡಿ

ಟಿಕೆಟ್‌ ನಿರಾಕರಣೆ ಬಗ್ಗೆ ಮೌನ ಮುರಿದ ಅಣ್ಣಾಮಲೈ: ಮಾಜಿ ಐಪಿಎಸ್‌ ಅಧಿಕಾರಿ ಹೇಳಿದ್ದೇನು

ಮುಂದಿನ ಸುದ್ದಿ
Show comments