Webdunia - Bharat's app for daily news and videos

Install App

ಕುಂಭಮೇಳದ ಆಯೋಜನೆ ಹೊಗಳಿದ ಡಿಕೆ ಶಿವಕುಮಾರ್

Krishnaveni K
ಬುಧವಾರ, 26 ಫೆಬ್ರವರಿ 2025 (16:20 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಆಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೊಗಳಿಕೆಯ ಮಾತನಾಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಇಂದು ತೆರೆ ಬೀಳುತ್ತಿದೆ. ಒಂದೂವರೆ ತಿಂಗಳ ಕಾಲ ನಡೆದ ಕುಂಭಮೇಳಕ್ಕೆ ಡಿಕೆ ಶಿವಕುಮಾರ್ ಕೂಡಾ ತಮ್ಮ ಪತ್ನಿ ಸಮೇತ ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ದರು.

ಇದೀಗ ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್, ಕುಂಭಮೇಳದ ವ್ಯವಸ್ಥೆ ಬಗ್ಗೆ ಹೊಗಳಿದ್ದಾರೆ. ನಾನು ಹಿಂದೂ, ಅದಕ್ಕೇ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದೆ.  ನಾನು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ.

ನಾನು ಹಿಂದೂ ಕುಂಭಮೇಳಕ್ಕೆ ಹೋಗಿದ್ದೆ. ಅಷ್ಟು ಜನ ಬಂದ್ರೂ ಆಯೋಜನೆ ಚೆನ್ನಾಗಿತ್ತು ಎಂದು ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕುಂಭಮೇಳ ಆಯೋಜನೆ ಬಗ್ಗೆ ಕಾಂಗ್ರೆಸ್ಸಿಗರೇ ಟೀಕೆ ಮಾಡುತ್ತಿರುವಾಗ ಡಿಕೆಶಿ ಮೆಚ್ಚುಗೆಯ ಮಾತನಾಡಿ ಗಮನ ಸೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments