Webdunia - Bharat's app for daily news and videos

Install App

ಕುಂಭಮೇಳದ ಆಯೋಜನೆ ಹೊಗಳಿದ ಡಿಕೆ ಶಿವಕುಮಾರ್

Krishnaveni K
ಬುಧವಾರ, 26 ಫೆಬ್ರವರಿ 2025 (16:20 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಆಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೊಗಳಿಕೆಯ ಮಾತನಾಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಇಂದು ತೆರೆ ಬೀಳುತ್ತಿದೆ. ಒಂದೂವರೆ ತಿಂಗಳ ಕಾಲ ನಡೆದ ಕುಂಭಮೇಳಕ್ಕೆ ಡಿಕೆ ಶಿವಕುಮಾರ್ ಕೂಡಾ ತಮ್ಮ ಪತ್ನಿ ಸಮೇತ ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ದರು.

ಇದೀಗ ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್, ಕುಂಭಮೇಳದ ವ್ಯವಸ್ಥೆ ಬಗ್ಗೆ ಹೊಗಳಿದ್ದಾರೆ. ನಾನು ಹಿಂದೂ, ಅದಕ್ಕೇ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದೆ.  ನಾನು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ.

ನಾನು ಹಿಂದೂ ಕುಂಭಮೇಳಕ್ಕೆ ಹೋಗಿದ್ದೆ. ಅಷ್ಟು ಜನ ಬಂದ್ರೂ ಆಯೋಜನೆ ಚೆನ್ನಾಗಿತ್ತು ಎಂದು ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕುಂಭಮೇಳ ಆಯೋಜನೆ ಬಗ್ಗೆ ಕಾಂಗ್ರೆಸ್ಸಿಗರೇ ಟೀಕೆ ಮಾಡುತ್ತಿರುವಾಗ ಡಿಕೆಶಿ ಮೆಚ್ಚುಗೆಯ ಮಾತನಾಡಿ ಗಮನ ಸೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments