Webdunia - Bharat's app for daily news and videos

Install App

ಮಂಡ್ಯದವರನ್ನು ಛತ್ರಿಗಳು ಎಂದ ಡಿಸಿಎಂ ಡಿಕೆ ಶಿವಕುಮಾರ್: ಅಧಿಕಾರ ಕೊಟ್ಟಿದ್ದಕ್ಕೆ ಸರಿಯಾಗಿ ಮಾಡಿದ್ರಿ ಎಂದ ಜನ

Krishnaveni K
ಗುರುವಾರ, 20 ಮಾರ್ಚ್ 2025 (12:07 IST)
ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಮಂಡ್ಯ ಜನರನ್ನು ಛತ್ರಿಗಳು ಎಂದು ಕರೆದಿದ್ದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ನಿಮಗೆ ಅಧಿಕಾರಕ್ಕೆ ಕೊಟ್ಟಿದ್ದಕ್ಕೆ ನಮಗೆ ಸರಿಯಾಗಿ ಮಾಡಿದ್ರಿ ಎಂದು ಮಂಡ್ಯ ಜನ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಡಿಕೆ ಶಿವಕುಮಾರ್ ಮಂಡ್ಯದವ್ರು ಛತ್ರಿಗಳು ಎಂಬ ಪದ ಬಳಸಿದ್ದರು. ಇದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಡಿಕೆಶಿ ವಿರುದ್ಧ ಸಾಕಷ್ಟು ಪೋಸ್ಟ್ ಮಾಡಲಾಗುತ್ತಿದೆ. ನಿಮಗೆ ಅಧಿಕಾರ ಕೊಟ್ಟವರೇ ನಾವು. ಮಂಡ್ಯದಲ್ಲೇ ಕಾಂಗ್ರೆಸ್ ಗೆ ಅತೀ ಹೆಚ್ಚು ಸ್ಥಾನ ಬಂದಿದ್ದು. ಈಗ ನಮ್ಮನ್ನೇ ಛತ್ರಿಗಳು ಅಂತೀರಾ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments