ಸಿಎಂ ಬದಲಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್

Krishnaveni K
ಬುಧವಾರ, 11 ಫೆಬ್ರವರಿ 2026 (09:18 IST)
ನವದೆಹಲಿ: ಅಸ್ಸಾಂ ಚುನಾವಣೆ ತಯಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಏನು ಎಂಬುದು ಈಗ ಬಯಲಾಗಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಿಲೆದ್ದಿದೆ. ಇಂತಹ ಸನ್ನಿವೇಶದಲ್ಲಿ ಕಾಕತಾಳೀಯ ಎಂಬಂತೆ ಡಿಕೆ ಶಿವಕುಮಾರ್ ಗೆ ಅಸ್ಸಾಂ ಚುನಾವಣೆ ತಯಾರಿ ಕುರಿತು ಚರ್ಚಿಸಲು ಪ್ರಿಯಾಂಕ ಗಾಂಧಿ ವಾದ್ರಾ ಬುಲಾವ್ ನೀಡಿದ್ದರು.

ಇದನ್ನೇ ನೆಪ ಮಾಡಿಕೊಂಡು ಬಜೆಟ್ ಸಿದ್ಧತಾ ಸಭೆಯನ್ನೂ ಬಿಟ್ಟು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಅವರು ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ನಾಯಕರ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಬಾರಿ ಏನೇ ಆಗಲಿ ನೇರವಾಗಿ ಸೋನಿಯಾ ಗಾಂಧಿಯವನ್ನೇ ಭೇಟಿಯಾಗಿ ಚರ್ಚೆ ಮಾಡಿದರೂ ಅಚ್ಚರಿಯಿಲ್ಲ.

ತಮ್ಮ ಜೊತೆಗೆ ಎಷ್ಟು ಶಾಸಕರಿದ್ದಾರೆ ಎಂದು ಹೈಕಮಾಂಡ್ ಗೆ ಮನವರಿಕೆ ಮಾಡಲೂ ಸಕಲ ಸಿದ್ಧತೆ ಮಾಡಿಕೊಂಡೇ ತೆರಳಿದ್ದಾರೆ. ನಿನ್ನೆ ದೆಹಲಿಗೆ ತೆರಳುವಾಗಲೂ ಯತೀಂದ್ರ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದರು. ಇದರೊಂದಿಗೆ ಈಗ ಮತ್ತೆ ಕುರ್ಚಿ ಕಾಳಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮೊಮ್ಮಗನ ಪ್ರಾಣ ಉಳಿಸಲು ಹೋಗಿ ಪ್ರಾಣಬಿಟ್ಟ ಅಜ್ಜ: ಭಯಾನಕ ವಿಡಿಯೋ ಇಲ್ಲಿದೆ Video

ಹೆಲ್ಮೆಟ್ ಹಾಕಿಲ್ಲ ಎಂದು ಫೈನ್ ಹಾಕಿದ ಪೊಲೀಸ್ ತಾನೇ ಹೆಲ್ಮೆಟ್ ಹಾಕದೇ ಸಿಕ್ಕಿಬಿದ್ದಾಗ ಯುವಕ ಮಾಡಿದ್ದೇನು Video

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

ಮುಂದಿನ ಸುದ್ದಿ
Show comments