Webdunia - Bharat's app for daily news and videos

Install App

‘ಡಿ.ಕೆ.ಶಿವಕುಮಾರ್ ಮಾಡ್ತಿರೋದು ಲೋ ಲೆವಲ್ ರಾಜಕೀಯ’

Webdunia
ಮಂಗಳವಾರ, 14 ಏಪ್ರಿಲ್ 2020 (16:18 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಳ ಹಂತದ ರಾಜಕೀಯ ಮಾಡ್ತಿದ್ದಾರೆ. 


ಆದರೆ ನಾನು ಅವರ ಥರ ಕೆಳ ಹಂತದ ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು‌ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪುತ್ಥಳಿಗೆ ಮಾರ್ಲಾಪಣೆ ಮಾಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ತಮ್ಮ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಡಿ.ಕೆ.ಶಿವಕುಮಾರ್ ರವರ ಸದ್ಗುಣಗಳು  ಮಾತ್ರ ಇದುವರೆಗೂ ಗೊತ್ತಿತ್ತು. ಆದರೆ ಅವರ ದೊಡ್ಡ ಗುಣ ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಡಿ.ಕೆ.ಶಿವಕುಮಾರ್ ರೀತಿ ನಾನು ಕೆಳ ಹಂತದ ರಾಜಕಾರಣ ಮಾಡಕ್ಕೆ ನಾನು ಹೋಗುವುದಿಲ್ಲ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

Karnataka Weather: ಕರ್ನಾಟಕದಲ್ಲಿ ಇಂದು ಬಿಸಿಲಿನ ಝಳ ಎಷ್ಟಿರಲಿದೆ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments