Select Your Language

Notifications

webdunia
webdunia
webdunia
webdunia

ಸಿಎಂ ಪ್ರಮಾಣವಚನಕ್ಕೆ ಮನೆಯಿಂದ ಹೊರಡುವ ಮುನ್ನಾ ಈ ಕೆಲಸ ಮಾಡಲು ಮರೆಯದ ಡಿಕೆ ಶಿವಕುಮಾರ್‌

DK Shivkumar Oath Ceremony
Photo Courtesy X
ಬೆಂಗಳೂರು: ಇನ್ನೇನು ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ  ತಾಯಿಯ ಆಶೀರ್ವಾದ ಪಡೆದು ಮನೆಯಿಂದ ಲೋಕಭವನಕ್ಕೆ ಹೊರಟಿದ್ದಾರೆ. ತಾಯಿ ಅಂದರೆ ಡಿಕೆ ಶಿವಕುಮಾರ್‌ ಬಹಳ ಪ್ರೀತಿ.

ಇಂದು ಬೆಳಗ್ಗೆಯಿಂದಲೇ ಡಿಕೆ ಶಿವಕುಮಾರ್ ರಾಜ್ಯದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ದೇವೇಗೌಡ, ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಮನೆಗೆ ತೆರಳಿ ಆಶೀರ್ವಾದವನ್ನು ಪಡೆದಿದ್ದಾರೆ. 

ಇನ್ನೂ ಮಗ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಡಿಕೆ ಶಿವಕುಮಾರ್ ಅವರ ಮನೆಗೆ ಆಗಮಿಸಿದ್ದಾರೆ. ಇದೀಗ ತಾಯಿಯ ಆಶೀರ್ವಾದ ಪಡೆದು ಲೋಕಭವನದ ಕಡೆ ಡಿಕೆ ಶಿವಕುಮಾರ್ ತೆರಳಿದ್ದಾರೆ. 

ಇನ್ನೂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕ ಕೆಎಲ್‌ ರಾಹುಲ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಬಂದಿಳಿದ ಗಣ್ಯರು ಇವರು