ಸಿಎಂ ಪ್ರಮಾಣವಚನಕ್ಕೆ ಮನೆಯಿಂದ ಹೊರಡುವ ಮುನ್ನಾ ಈ ಕೆಲಸ ಮಾಡಲು ಮರೆಯದ ಡಿಕೆ ಶಿವಕುಮಾರ್‌

ಸಂಪ್ರಿಯ
ಬುಧವಾರ, 3 ಜೂನ್ 2026 (15:11 IST)
Photo Courtesy X
ಬೆಂಗಳೂರು: ಇನ್ನೇನು ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ  ತಾಯಿಯ ಆಶೀರ್ವಾದ ಪಡೆದು ಮನೆಯಿಂದ ಲೋಕಭವನಕ್ಕೆ ಹೊರಟಿದ್ದಾರೆ. ತಾಯಿ ಅಂದರೆ ಡಿಕೆ ಶಿವಕುಮಾರ್‌ ಬಹಳ ಪ್ರೀತಿ.

ಇಂದು ಬೆಳಗ್ಗೆಯಿಂದಲೇ ಡಿಕೆ ಶಿವಕುಮಾರ್ ರಾಜ್ಯದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ದೇವೇಗೌಡ, ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಮನೆಗೆ ತೆರಳಿ ಆಶೀರ್ವಾದವನ್ನು ಪಡೆದಿದ್ದಾರೆ. 

ಇನ್ನೂ ಮಗ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಡಿಕೆ ಶಿವಕುಮಾರ್ ಅವರ ಮನೆಗೆ ಆಗಮಿಸಿದ್ದಾರೆ. ಇದೀಗ ತಾಯಿಯ ಆಶೀರ್ವಾದ ಪಡೆದು ಲೋಕಭವನದ ಕಡೆ ಡಿಕೆ ಶಿವಕುಮಾರ್ ತೆರಳಿದ್ದಾರೆ. 

ಇನ್ನೂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕ ಕೆಎಲ್‌ ರಾಹುಲ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಮುಂದಿನ ಸುದ್ದಿ
Show comments