Webdunia - Bharat's app for daily news and videos

Install App

ಸಿಡಿ ಲೇಡಿ ಪೋಷಕರು ಏನು ಬೇಕಾದ್ರೂ ಹೇಳ್ಕೊಳ್ಳಲಿ: ಡಿಕೆ ಶಿವಕುಮಾರ್

Webdunia
ಮಂಗಳವಾರ, 30 ಮಾರ್ಚ್ 2021 (10:18 IST)
ಬೆಂಗಳೂರು: ಸಿಡಿ ಯುವತಿಯ ಪೋಷಕರು ತಮ್ಮ ಹೆಸರು ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.


ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಸಿಡಿ ಲೇಡಿ ಪೋಷಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಏನು ಬೇಕಾದ್ರೂ ಹೇಳಲಿ, ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ನಾನು ಹೇಳಬೇಕಾಗಿರುವುದನ್ನು ಸದನದಲ್ಲೇ ಹೇಳಿದ್ದೇನೆ. ಈಗ ಅದರ ಬಗ್ಗೆ ಮಾತನಾಡುವುದಿಲ್ಲ’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಜಾರಕಿಹೊಳಿ ಬೆಂಬಲಿಗರ ಬಗ್ಗೆ ಮಾತನಾಡಿರುವ ಡಿಕೆಶಿ, ರಾಜಕೀಯದಲ್ಲಿ ಎಲ್ಲವನ್ನೂ ಎದುರಿಸಲು ಸಿದ್ಧರರಿಬೇಕು. ಬಿಜೆಪಿಯ ಈ ವೈಫಲ್ಯಗಳೇ ನಮ್ಮ ಗೆಲುವಿಗೆ ಸುಲಭದ ದಾರಿಯಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments