ಜೆಡಿಎಸ್-ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಸೋಮವಾರ, 11 ಜೂನ್ 2018 (09:16 IST)
ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಶಾಸಕರಲ್ಲಿದ್ದ ಅಸಮಾಧಾನಗಳೆಲ್ಲವೂ ಈಗ ಪರಿಹಾರವಾಗಿದೆ. ಮೊದಲು ಯಡಿಯೂರಪ್ಪನರು ಸೋಲು ಒಪ್ಪಿಕೊಳ್ಳಲಿ. ಸುಮ್ಮನೇ ಸಮ್ಮಿಶ್ರ ಸರ್ಕಾರದ ಶಾಸಕರ ಮೇಲೆ ಆರೋಪ ಮಾಡುವುದು ಬೇಡ’ ಎಂದಿದ್ದಾರೆ.

ಮೊದಲು ಕೆಲವು ನಾಯಕರಲ್ಲಿ ಅಸಮಾಧಾನ ಇದ್ದಿದ್ದು ನಿಜ. ಆದರೆ ನಾವು ಎಲ್ಲವನ್ನೂ ಕೂತು ಮಾತುಕತೆ ಮೂಲಕ ಬಗೆ ಹರಿಸಿದ್ದೇವೆ. ಈಗ ಎಲ್ಲವೂ ಚೆನ್ನಾಗಿಯೇ ಇದೆ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನದಂತೆ ದುಬೈನಿಂದ ತೈಲವೂ ಕೂಡಾ ಕಳ್ಳಸಾಗಣೆ: ಪೊಲೀಸರಿಂದ ಬೃಹತ್ ಜಾಲ ಬಯಲು

ಗಗನಯಾತ್ರಿ ಸುನಿತಾ ವಿಲಿಯಮ್ಸ್ ನಿವೃತ್ತಿ: ಅವರ ಸಾಧನೆಗಳೇನು

ಅಧಿಕಾರ ಹಂಚಿಕೆ ಬಗ್ಗೆ ಬೆಂಬಲಿಗರ ಜೊತೆ ಸಭೆ: ಡಿಕೆ ಶಿವಕುಮಾರ್ ದಿಡೀರ್ ಯು ಟರ್ನ್

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ನಕಲಿ ಎಂದು ಸಾಬೀತಾದ್ರೆ ಏನಾಗಲಿದೆ

Karnataka Weather: ಕರ್ನಾಟಕ ಹವಾಮಾನ ವರದಿ, ಇಂದಿನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments