ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

Krishnaveni K
ಮಂಗಳವಾರ, 2 ಡಿಸೆಂಬರ್ 2025 (09:46 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರನ್ನು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿರುವ ಡಿಸಿಎಂ ಡಿಕೆ ಶಿವಕುಮಾರ್ ಇದಕ್ಕಾಗಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
 

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುಸ್ತಿ ನಡೆಯುತ್ತಿರುವ ಬೆನ್ನಲ್ಲೇ ವಿರೋಧ ಪಕ್ಷದವರಿಗೆ ನಮ್ಮಲ್ಲಿ ಏನೂ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಾರಲು ಸಿಎಂ-ಡಿಸಿಎಂ ಪರಸ್ಪರ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿದ್ದಾರೆ. ಮೊನ್ನೆ ಸಿದ್ದರಾಮಯ್ಯ ನಿವಾಸದಲ್ಲಿ ಮೀಟಿಂಗ್ ನಡೆದಿತ್ತು.

ಇದೀಗ ಡಿಕೆ ಶಿವಕುಮಾರ್ ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿದ್ದಾರೆ. ಇಂದು ಸಿಎಂ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಡಿಕೆ ಶಿವಕುಮಾರ್ ಭರ್ಜರಿ ಸಿದ್ಧತೆಯನ್ನೇ ಮಾಡಿದ್ದಾರೆ. ಸಿಎಂ ಇಷ್ಟದ ಮೆನುವನ್ನೇ ಮಾಡಿಸುತ್ತಿದ್ದಾರೆ.

ಸಿದ್ದರಾಮಯ್ಯ ಇಷ್ಟಪಡುವ ನಾಟಿ ಕೋಳಿ ಸಾರು, ಇಡ್ಲಿ, ನಾಟಿ ಕೋಳಿ ಫ್ರೈ ಮೆನು ಸಿದ್ಧಪಡಿಸಿದ್ದಾರೆ. ಹೊಟ್ಟೆ ತಂಪು ಮಾಡಿದರೆ ಮನುಷ್ಯನೂ ತೃಪ್ತಿಯಾಗುತ್ತಾನಂತೆ. ಅದೇ ರೀತಿ ಡಿಕೆಶಿಯೂ ಸಿದ್ದುಗೆ ಇಷ್ಟದ ಮೆನು ಸಿದ್ಧಪಡಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರಾ ಎಂದು ಜನ ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments