ಹರಕೆ ತೀರಿಸಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆಶಿ

Webdunia
ಸೋಮವಾರ, 25 ಸೆಪ್ಟಂಬರ್ 2017 (10:24 IST)
ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಸಿದ್ಧ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಕುಟುಂಬ ಸಮೇತರಾಗಿ ಹರಕೆ ಪೂಜೆ ಸಲ್ಲಿಸಿದ್ದಾರೆ.


ಭಾನುವಾರ ಪತ್ನಿ, ಮಕ್ಕಳ ಸಮೇತ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಡಿಕೆಶಿ ಧಾನ್ಯಗಳ ತುಲಾಭಾರ ಸೇವೆ ಸೇರಿದಂತೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಐಟಿ ದಾಳಿಯ ನಂತರ ಡಿಕೆಶಿವಕುಮಾರ್ ಸಂಕಷ್ಟದಿಂದ ಪಾರು ಮಾಡಿದ್ದಕ್ಕೆ ಮೊದಲ ಬಾರಿಗೆ ನೊಣವಿನ ಕೆರೆ ಅಜ್ಜಯ್ಯನ ದರ್ಶನ ಪಡೆದಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಿದರು. ಹಿಂದೆಯೂ ಹಲವು ಬಾರಿ ಸಂಕಷ್ಟದ ಸಮಯದಲ್ಲಿ ಡಿಕೆಶಿ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments