Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

Webdunia
ಶುಕ್ರವಾರ, 26 ಆಗಸ್ಟ್ 2022 (15:09 IST)
ಬಿಜೆಪಿಯಿಂದ ಸಾರ್ವಕರ್ ಪೋಟೋ ಹಂಚಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಭಿವೃದ್ಧಿ ಮಂತ್ರ ಹೇಳಲು ಬಿಜೆಪಿ ಅವರ ಕಡೆಯಿಂದ ಆಗುತ್ತಿಲ್ಲ.ಅವರು ಮತಗಳ ವಿಂಗಡಣೆ ಮಾಡಬೇಕು.ಗಲಾಟೆ ಮಾಡಿಸಬೇಕು.ಬಾಲಗಂಗಾಧರ ಅವರ ಪೋಟೋ ಹಂಚಿದ್ರೆ ಒಂದು ಅರ್ಥ ಇದೆ.ಅವರು ಗಣೇಶೋತ್ಸವಕ್ಕೆ ಶಕ್ತಿ ತುಂಬಿದ್ದವರು.ವಿಘ್ನ ನಿವಾರಣೆ ಮಾಡುವವನು ವಿನಾಯಕ.ಆ ವಿನಾಯಕನಿಗೂ ಸಾರ್ವಕರಗೂ ಏನು ಸಂಬಂಧ?ಅವರ ಪಾರ್ಟಿ ವಿಚಾರಗಳನ್ನು ಅವರೇ ಡಿಗ್ರೇಡ್ ಮಾಡಿಕೊಳ್ಳುತ್ತಿದ್ದಾರೆಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments