ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

Webdunia
ಶುಕ್ರವಾರ, 26 ಆಗಸ್ಟ್ 2022 (15:09 IST)
ಬಿಜೆಪಿಯಿಂದ ಸಾರ್ವಕರ್ ಪೋಟೋ ಹಂಚಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಭಿವೃದ್ಧಿ ಮಂತ್ರ ಹೇಳಲು ಬಿಜೆಪಿ ಅವರ ಕಡೆಯಿಂದ ಆಗುತ್ತಿಲ್ಲ.ಅವರು ಮತಗಳ ವಿಂಗಡಣೆ ಮಾಡಬೇಕು.ಗಲಾಟೆ ಮಾಡಿಸಬೇಕು.ಬಾಲಗಂಗಾಧರ ಅವರ ಪೋಟೋ ಹಂಚಿದ್ರೆ ಒಂದು ಅರ್ಥ ಇದೆ.ಅವರು ಗಣೇಶೋತ್ಸವಕ್ಕೆ ಶಕ್ತಿ ತುಂಬಿದ್ದವರು.ವಿಘ್ನ ನಿವಾರಣೆ ಮಾಡುವವನು ವಿನಾಯಕ.ಆ ವಿನಾಯಕನಿಗೂ ಸಾರ್ವಕರಗೂ ಏನು ಸಂಬಂಧ?ಅವರ ಪಾರ್ಟಿ ವಿಚಾರಗಳನ್ನು ಅವರೇ ಡಿಗ್ರೇಡ್ ಮಾಡಿಕೊಳ್ಳುತ್ತಿದ್ದಾರೆಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಿಧಾನಸಭಾ ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ, ಪ್ರಧಾನಿ, ಗೃಹ ಸಚಿವರಿಗೆಯೇ ಸಂದೇಶ

Video: ಈ ತಾತನಿಗೆ ಇಲಿಗಳನ್ನು ಕಂಡರೆ ಎಂಥಾ ಪ್ರೀತಿ ನೋಡಿ

ಆನ್‌ಲೈನ್ ಗೇಮ್‌ ಚಟಕ್ಕೆ ಜೀವನವನ್ನೇ ಅಂತ್ಯ ಗೊಳಿಸಿದ್ರಾ ಎಂಬಿಬಿಎಸ್‌ ವಿದ್ಯಾರ್ಥಿ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಮುಂದಿನ ಸುದ್ದಿ
Show comments