Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

Webdunia
ಶುಕ್ರವಾರ, 26 ಆಗಸ್ಟ್ 2022 (15:09 IST)
ಬಿಜೆಪಿಯಿಂದ ಸಾರ್ವಕರ್ ಪೋಟೋ ಹಂಚಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಭಿವೃದ್ಧಿ ಮಂತ್ರ ಹೇಳಲು ಬಿಜೆಪಿ ಅವರ ಕಡೆಯಿಂದ ಆಗುತ್ತಿಲ್ಲ.ಅವರು ಮತಗಳ ವಿಂಗಡಣೆ ಮಾಡಬೇಕು.ಗಲಾಟೆ ಮಾಡಿಸಬೇಕು.ಬಾಲಗಂಗಾಧರ ಅವರ ಪೋಟೋ ಹಂಚಿದ್ರೆ ಒಂದು ಅರ್ಥ ಇದೆ.ಅವರು ಗಣೇಶೋತ್ಸವಕ್ಕೆ ಶಕ್ತಿ ತುಂಬಿದ್ದವರು.ವಿಘ್ನ ನಿವಾರಣೆ ಮಾಡುವವನು ವಿನಾಯಕ.ಆ ವಿನಾಯಕನಿಗೂ ಸಾರ್ವಕರಗೂ ಏನು ಸಂಬಂಧ?ಅವರ ಪಾರ್ಟಿ ವಿಚಾರಗಳನ್ನು ಅವರೇ ಡಿಗ್ರೇಡ್ ಮಾಡಿಕೊಳ್ಳುತ್ತಿದ್ದಾರೆಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments