Select Your Language

Notifications

webdunia
webdunia
webdunia
webdunia

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

DK Shivkumar
Photo Credit X
ಬೆಂಗಳೂರು: ಹಠಾತ್ ಪ್ರವಾಹಕ್ಕೆ ನಲುಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಜತೆ ಡಿಕೆ ಶಿವಕುಮಾರ್ ಅವರು ಇಂದು ವಿಡಿಯೋ ಕಾಲ್‌ನಲ್ಲಿ ಮಾತುಕತೆ ನಡೆಸಿದೆ.  

ಈ ವೇಳೆ ಅವರಿಗೆ ಸಿಎಂ ಅವರು ಧೈರ್ಯ ತುಂಬಿದರು. 

ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.


ನೇಪಾಳದಿಂದ ದೆಹಲಿಗೆ ತಲುಪುವ ಪ್ರತಿಯೊಬ್ಬ ಕನ್ನಡಿಗರಿಗೂ ಅಗತ್ಯ ವಸತಿ, ಊಟ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವಂತೆ ಹಾಗೂ ಅಲ್ಲಿಂದ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ