ನಾ ಯಾರಿಗೂ ಹೆದರೋನಲ್ಲ: ಡಿಕೆ ಶಿವಕುಮಾರ್

Webdunia
ಗುರುವಾರ, 15 ಫೆಬ್ರವರಿ 2018 (12:18 IST)
ಬೆಂಗಳೂರು: ಐಟಿ ದಾಳಿ ವೇಳೆ ಚೀಟಿ ಹರಿದು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ಗೆ ಸೂಚಿಸಿರುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಸಚಿವ ಡಿಕೆಶಿ ನಾನು ಚೀಟಿ ಹರಿದು ಹಾಕಿರುವುದಕ್ಕೆ ಏನಾದರೂ ಪುರಾವೆಯಿದೆಯಾ? ಅಷ್ಟಕ್ಕೂ ಬಿಜೆಪಿ ನಾಯಕರಿಗೆ ಈ ವಿಚಾರ ಹೇಗೆ ತಿಳಿಯಿತು? ಎಂದು ಸಚಿವರು ಪ್ರಶ್ನಿಸಿದ್ದಾರೆ.

‘ಐಟಿ ದಾಳಿ ನಡೆದು 7 ತಿಂಗಳು ಕಳೆದ ಮೇಲೆ ಎಫ್ಐಆರ್ ಹಾಕುವುದರ ಹಿಂದಿನ ಉದ್ದೇಶವೇನು? ನಾನು ಕಾನೂನಾತ್ಮಕವಾಗಿಯೇ ವ್ಯವಹಾರ ಮಾಡುತ್ತೇನೆ. ಈ ವಿಚಾರವನ್ನು ಕಾನೂನು ಮೂಲಕವೇ ಹೋರಾಡುತ್ತೇನೆ. ಯಾವ ಜೈಲಿಗಾದರೂ ಕಳುಹಿಸಲಿ. ನಾನು ಯಾರಿಗೂ ಹೆದರುವವನಲ್ಲ’ ಎಂದು ಡಿಕೆಶಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments