Webdunia - Bharat's app for daily news and videos

Install App

ಗ್ಯಾರಂಟಿಯಿಂದ ಆರ್ಥಿಕ ಹೊರೆ, ಆದ್ರೂ ಕೊಡ್ತಿದ್ದೀವಿ ಎಂದ ಡಿಕೆ ಶಿವಕುಮಾರ್

Krishnaveni K
ಗುರುವಾರ, 26 ಫೆಬ್ರವರಿ 2026 (10:34 IST)
ಬೆಂಗಳೂರು: ಗ್ಯಾರಂಟಿಯಿಂದ ಆರ್ಥಿಕ ಹೊರೆಯಾಗುತ್ತಿದೆ, ಆದರೂ ಕೊಡ್ತಿದ್ದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಾಗಿ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಬಜೆಟ್ ನ ಬಹುಪಾಲು ಗ್ಯಾರಂಟಿ ಯೋಜನೆ ಪಾಲಾಗುತ್ತಿದೆ. ಇದರ ಬಗ್ಗೆ ಕೆಲವು ಹಿರಿಯ ಶಾಸಕರೇ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದೂ ಇದೆ.

ಈ ಹಿಂದೆ ಒಮ್ಮೆ ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿ ಹೊರೆಯಾಗ್ತಿದೆ ಎಂದಿದ್ದು ಭಾರೀ ವಿವಾದವಾಗಿತ್ತು. ಬಳಿಕ ಮಲ್ಲಿಕಾರ್ಜುನ ಖರ್ಗೆಯವರೇ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ಮಾತು ಕೊಟ್ಟ ಮೇಲೆ ಕೊಡಬೇಕು ಎಂದಿದ್ದರು.

ಇದೀಗ ಮತ್ತೆ ಡಿಕೆ ಶಿವಕುಮಾರ್ ಅದೇ ಮಾತನಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗ್ತಿದೆ. ಆದರೂ ಅವು ಜನರಿಗೆ ಆರ್ಥಿಕ ಬಲ ನೀಡಿವೆ.  ಹೀಗಾಗಿ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಿಲ್ಲ ಎಂದಿದ್ದಾರೆ. ಅವರ ಹೇಳಿಕೆ ಮತ್ತೆ ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲು ಹಕ್ಕಿಯಾದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಅಸ್ತು

ಹನೂರು ಹತ್ಯೆ ಸಂಬಂಧ ಮೂಗು ತೂರಿಸುತ್ತಿರುವ ತಮಿಳುನಾಡಿಗೆ ಡಿಕೆ ಶಿವಕುಮಾರ್ ಖಡಕ್ ಕೌಂಟರ್

‌ಹಾವು ಕಡಿತಕ್ಕೊಳಗಾದ ಅಣ್ಣನ್ನು ರಾತ್ರಿ ಪೂರ್ತಿ ಎಚ್ಚರದಿಂದಿರಲು ಈ ಸಹೋದರ ಮಾಡಿದ್ದೇನು ನೋಡಿ, Video

ಸ್ಪೈಡರ್‌ಮ್ಯಾನ್ ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್‌ಗೆ ಕೂಡಿಬಂದ ಕಂಕಣಭಾಗ್ಯ, ಹುಡುಗಿ ಯಾರು ಗೊತ್ತಾ

ಸೆಪ್ಟೆಂಬರ್‌ನಿಂದ ತಮಿಳುನಾಡು ದೇವಾಲಯಗಳಲ್ಲಿ ರೀಲ್ ಭಕ್ತಿಗೆ ಅವಕಾಶವಿಲ್ಲ

ಮುಂದಿನ ಸುದ್ದಿ
Show comments