ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

Sampriya
ಶನಿವಾರ, 19 ಜುಲೈ 2025 (16:43 IST)
Photo Credit X
ಶ್ರೀರಂಗಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ನಡೆದಿದೆ.

ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾಗ, ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ

ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments