Webdunia - Bharat's app for daily news and videos

Install App

ಯಾರು ಏನು ಹೇಳಿದ್ರೂ ಕೇರ್ ಮಾಡಲ್ಲ ಎಂದಿದ್ದ ಡಿಕೆ ಶಿವಕುಮಾರ್: ನೀರಿನ ದರ ಏರಿಕೆ ಶಾಕ್

Krishnaveni K
ಸೋಮವಾರ, 23 ಸೆಪ್ಟಂಬರ್ 2024 (16:44 IST)
ಬೆಂಗಳೂರು: ಯಾರು ಏನು ಹೇಳಿದ್ರೂ ಕೇರ್ ಮಾಡಲ್ಲ, ಈ ಬಾರಿ ನೀರಿನ ದರ ಹೆಚ್ಚಳ ಮಾಡಿಯೇ ತೀರುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಅದರಂತೆ ಈಗ ಬೆಂಗಳೂರಿಗರಿಗೆ ನೀರಿನ ದರ ಏರಿಕೆ ಶಾಕ್ ಸಿಕ್ಕಿದೆ.

ಬೆಂಗಳೂರಿಗರಿಗೆ ಕಾವೇರಿ ನೀರಿನ ಬರ ನೀಗಿಸಲು ಐದನೇ ಹಂತದ ಕಾವೇರಿ ನೀರು ಪೂರೈಕೆಗೆ ಸಿದ್ಧತೆ ಮಾಡಲಾಗಿದೆ. ಇದೇ ವಿಜಯದಶಮಿ ವೇಳೆಗೆ ನೀರಿನ ಸೌಲಭ್ಯ ಒದಗಿಸಲು ಇಂದು ಡಿಕೆ ಶಿವಕುಮಾರ್ ಸಭೆ ನಡೆಸಿದರು. ಈ ಖುಷಿಯ ನಡುವೆ ನೀರಿನ ದರ ಏರಿಕೆ ಮಾಡುತ್ತಿರುವುದಾಗಿ ಡಿಕೆಶಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು, ಹಲಗೂರು ಸಮೀಪದ ತೊರೆಕಾಡನಹಳ್ಳಿಯಲ್ಲಿ ಕಾವೇರಿ 5 ನೇ ಹಂತದಲ್ಲಿ ನಿರ್ಮಿಸಲಾದ  ಜಲರೇಚಕ ಯಂತ್ರಗಾರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಡಿಕೆ ಶಿವಕುಮಾರ್ ನೀರಿನ ದರ ಏರಿಕೆ ಮಾಡುವ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಹಾಲಿನ ದರವನ್ನೂ ಒಮ್ಮೆ ಏರಿಕೆ ಮಾಡಲಾಗಿದ್ದು, ಮತ್ತೊಮ್ಮೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರೇ ಘೋಷಿಸಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ನೀರಿನ ದರ ಏರಿಕೆ ಬರೆ ಹಾಕುತ್ತಿದ್ದಾರೆ. ಹೀಗಾದರೆ ಜನ ಸಾಮಾನ್ಯರ ಬದುಕು ದುಸ್ತರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments