Webdunia - Bharat's app for daily news and videos

Install App

ದಕ್ಷಿಣ ಕನ್ನಡದವರಿಗೆ ರಾತ್ರಿ ಎಂಟರ್ ಟೈನ್ ಮೆಂಟ್ ಬೇಕು: ಸದನದಲ್ಲಿ ಡಿಕೆ ಶಿವಕುಮಾರ್ ಬ್ಯಾಟಿಂಗ್

Krishnaveni K
ಮಂಗಳವಾರ, 4 ಮಾರ್ಚ್ 2025 (15:06 IST)
ಬೆಂಗಳೂರು: ದಕ್ಷಿಣ ಕನ್ನಡದವರಿಗೆ ರಾತ್ರಿ ಎಂಟರ್ ಟೈನ್ ಮೆಂಟ್ ಬೇಕು, ಇಲ್ಲಾಂದ್ರೆ ಮನೆಯಿಂದಾನೇ ಹೊರಗೆ ಬರಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸದನದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಡಿಕೆಶಿ ಸ್ವಾರಸ್ಯಕರ ಚರ್ಚೆಗೆ ನಾಂದಿ ಹಾಡಿದರು. ದಕ್ಷಿಣ ಕನ್ನಡದಲ್ಲಿ ಎಲ್ಲದಕ್ಕೂ ಅವಕಾಶವಿದೆ. ಅಲ್ಲಿ ಹೆಲ್ತ್ ಟೂರಿಸಂ ಮಾಡಬಹುದು, ಅತೀ ಎಜುಕೇಷನಲ್ ಟೂರಿಸಂ ಮಾಡಬಹುದು, ಧಾರ್ಮಿಕ ಟೂರಿಸಂ ಮಾಡಬಹುದು. ಅತೀ ಹೆಚ್ಚು ಕಾಲೇಜುಗಳು, ಬೀಚ್ ಎಲ್ಲವೂ ಇದೆ. ಆದರೆ ಅಲ್ಲಿ ರಾತ್ರಿ ಆದರೆ ಸಾಕು ಸಿಟಿ ಡೆಡ್ ಆಗಿರುತ್ತದೆ.

ಯುವ ಜನತೆ ಮನೆಯಿಂದಾನೇ ಹೊರಗೆ ಬರಲ್ಲ. ಯಾಕೆಂದರೆ ಅಲ್ಲಿ ರಾತ್ರಿ ಯುವಜನತೆ ಮನೆಯಿಂದ ಹೊರಗೆ ಬರುವಂತೆ ಯಾವುದೇ ಎಂಟರ್ ಟೈನ್ ಮೆಂಟ್ ನಡೆಯಲ್ಲ. ಕೇವಲ ಯಕ್ಷಗಾನ, ಜಾತ್ರೆ, ಧಾರ್ಮಿಕ ಉತ್ಸವ ಬಿಟ್ಟರೆ ರಾತ್ರಿಯಾದರೆ ಸಾಕು ಸಿಟಿ ಡೆಡ್ ಆಗಿಬಿಡುತ್ತದೆ.

ಹೀಗಾಗಿ ದಕ್ಷಿಣ ಕನ್ನಡದ ಎಲ್ಲಾ ಶಾಸಕರಿಗೆ ನಾನು ಮನವಿ ಮಾಡುತ್ತೇನೆ. ಯುವ ಜನತೆ ರಾತ್ರಿ ಮನೆಯಿಂದ ಹೊರಗೆ ಬರುವಂತೆ ಏನು ಮಾಡಬಹುದು ಎಂದು ಎಲ್ಲರೂ ಒಂದು ಮೀಟಿಂಗ್ ಮಾಡಿ ಚರ್ಚೆ ಮಾಡೋಣ ಎಂದಿದ್ದಾರೆ. ಇದಕ್ಕೆ ದಕ್ಷಿಣ ಕನ್ನಡದ ಶಾಸಕರೂ ಸಹಮತಿ ಸೂಚಿಸಿದ್ದಾರೆ. ಇಂತಹದ್ದೊಂದು ಸ್ವಾರಸ್ಯಕರ ಚರ್ಚೆಗೆ ಇಂದು ಸದನ ಸಾಕ್ಷಿಯಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments