Webdunia - Bharat's app for daily news and videos

Install App

ಮುನಿರತ್ನನ ಯಾವುದಾದ್ರೂ ಆಸ್ಪತ್ರೆಗೆ ಸೇರಿಸೋಣ: ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 21 ಮಾರ್ಚ್ 2025 (11:01 IST)
ಬೆಂಗಳೂರು: ಸದನದಲ್ಲಿ ತಮ್ಮ ಹನಿಟ್ರ್ಯಾಪ್ ಆರೋಪ ಮಾಡಿದ ಬಿಜೆಪಿ ಶಾಸಕ ಮುನಿರತ್ನರನ್ನು ಯಾವುದಾದರೂ ಆಸ್ಪತ್ರೆಗೆ ಸೇರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಇಂದು ತಿರುಗೇಟು ಕೊಟ್ಟಿದ್ದಾರೆ.

ನಿನ್ನೆ ಸದನದಲ್ಲಿ ತಮ್ಮ ಮೇಲಿನ ಸುಳ್ಳು ಅತ್ಯಾಚಾರ ಆರೋಪಕ್ಕೆಲ್ಲಾ ಡಿಕೆಶಿಯೇ ಕಾರಣ ಎಂದು ಮುನಿರತ್ನ ಹೇಳಿದ್ದರು. ಅಲ್ಲದೆ, ದೇವರ ಫೋಟೋಗಳನ್ನು ಹಿಡಿದು ಆಣೆ ಮಾಡಿ ಹೇಳ್ತೀನಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ಟ್ರ್ಯಾಪ್ ಮಾಡಿದ್ದಾರೆ ಎಂದಿದ್ದರು.

ಅವರ ಈ ಹೇಳಿಕೆಗೆ ಇಂದು ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ತಿರುಗೇಟು ನೀಡಿದ್ದಾರೆ. ‘ಅವರ ಪಾರ್ಟಿಯವರಿಗೆ ಹೇಳಿ, ಮೊದಲು ಅವರನ್ನು ಯಾವುದಾದರೂ ಒಳ್ಳೆ ಆಸ್ಪತ್ರೆಲಿ ಚೆಕ್ ಮಾಡಿಸಿಕೊಳ್ಳಲಿ’ ಎಂದು ಟಾಂಗ್ ಕೊಟ್ಟಿದ್ದಾರೆ.

ಬಳಿಕ ಮಾತನಾಡಿದ ಅವರು ‘ಇದೆಲ್ಲಾ ಯಾವುದೋ ಹಿಟ್ ಆಂಡ್ ರನ್ ಪ್ರಕರಣ ಆಗಿರಬಹುದು ಅಷ್ಟೇ. ನಾನಿ ನಿನ್ನೆನೇ ಹೇಳಿದ್ದೇನೆ, ಇದರ ಬಗ್ಗೆ ಕೂಡಲೇ ಪೊಲೀಸರಿಗೆ ದೂರು ಕೊಡಲಿ, ತನಿಖೆಯಾಗಲಿ ಎಂದೇ ಹೇಳಿದ್ದೇನೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments