Webdunia - Bharat's app for daily news and videos

Install App

ಬಿಡ್ರೀ ಅಂಥಾ ನೂರು ರೆಡ್ಡಿಗಳನ್ನು ನೋಡಿದ್ದೀನಿ: ಡಿಕೆ ಶಿವಕುಮಾರ್

Krishnaveni K
ಗುರುವಾರ, 23 ಜನವರಿ 2025 (15:48 IST)
ಬೆಂಗಳೂರು: ಸತೀಶ್ ಜಾರಕಿಹೊಳಿಯನ್ನು ಮಣಿಸಲು ಶ್ರೀರಾಮುಲುವನ್ನು ಡಿಕೆ ಶಿವಕುಮಾರ್ ಅಸ್ತ್ರ ಮಾಡಿದ್ದಾರೆ ಎಂಬ ಜನಾರ್ಧನ ರೆಡ್ಡಿ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಒಂದು ಕಾಲದಲ್ಲಿ ಪರಮ ಸ್ನೇಹಿತರಾಗಿದ್ದ ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನಡುವೆ ಈಗ ಬಿರುಕು ಮೂಡಿದೆ. ನಿನ್ನೆ ಬಿಜೆಪಿ ಸಭೆಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಶ್ರೀರಾಮುಲು ಆಕ್ರೋಶ ಹೊರಹಾಕಿದ್ದರು. ಅದರ ಬೆನ್ನಲ್ಲೇ ಇಂದು ಜನಾರ್ಧನ ರೆಡ್ಡಿ ಪತ್ರಿಕಾಗೋಷ್ಠಿ ನಡೆಸಿ ಶ್ರೀರಾಮುಲುವನ್ನು ಎತ್ತಿ ಕಟ್ಟಿದ್ದು ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸತೀಶ್ ಜಾರಕಿಹೊಳಿಯನ್ನು ಕಟ್ಟಿ ಹಾಕಲು ಶ್ರೀರಾಮುಲುವನ್ನು ಪರ್ಯಾಯ ನಾಯಕರಾಗಿ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದರು. ಇದರ ಬಗ್ಗೆ ಇಂದು ಮಾಧ್ಯಮಗಳು ಡಿಕೆ ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿವೆ.

ಇದಕ್ಕೆ ಸರಿಯಾಗಿ ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಿಸಿದರು. ‘ಅಯ್ಯೋ..  ಬಿಡ್ರೀ.. ಇಂತಹ ನೂರಾರು ರೆಡ್ಡಿಗಳನ್ನು ನೋಡಿದ್ದೀನಿ. ಅವನೇನು ನನ್ನ ಬಗ್ಗೆ ಕಾಮೆಂಟ್ ಮಾಡೋದು. ಎಲ್ಲಾ ಇನ್ನೊಮ್ಮೆ ಹೇಳ್ತೀನಿ’ ಎಂದು ಕಾರು ಏರಿ ಹೊರಟೇ ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments