ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

Krishnaveni K
ಸೋಮವಾರ, 1 ಡಿಸೆಂಬರ್ 2025 (09:25 IST)
ಬೆಂಗಳೂರು: ನನ್ನ ಮತ್ತು ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆದರೆ ಕತೆ ಬೇರೆಯೇ ಇದೆ ಎನ್ನುತ್ತಿದೆ ಕೆಲವು ವರದಿಗಳು.

ಡಿಕೆ ಶಿವಕುಮಾರ್ ಪಕ್ಷ ನಿಷ್ಠೆ ಬಗ್ಗೆ ಯಾರೂ ಚಕಾರವೆತ್ತುವಂತಿಲ್ಲ. ತಮಗೆ ಬೇಕಾದ ಸ್ಥಾನ ಸಿಗದೇ ಇದ್ದಾಗ ಯಾವುದೇ ರಾಜಕಾರಣಿಯಾದರೂ ಸಿಡಿದೇಳುವುದು ಸಾಮಾನ್ಯ. ಆದರೆ ಡಿಕೆಶಿ ಇದುವರೆಗೆ ಒಂದೇ ಒಂದು ಬಹಿರಂಗ ಹೇಳಿಕೆ ಕೊಡದೇ ಶಹಬ್ಬಾಶ್ ಎನ್ನುವಂತೆ ವರ್ತಿಸಿದ್ದಾರೆ.

ಇದೀಗ ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಎಲ್ಲವೂ ಸರಿಯಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ತೆರೆಮರೆಯಲ್ಲಿ ಸಿಎಂ ಕುರ್ಚಿ ಕಸರತ್ತಿಗೆ ತಾತ್ಕಾಲಿಕ ಬ್ರೇಕ್ ಅಷ್ಟೇ ಬಿದ್ದಿದೆ ಎನ್ನುತ್ತಿದೆ ಕೆಲವು ಮೂಲಗಳು.

ಇದೀಗ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಅಧಿವೇಶನವಿರುವುದರಿಂದ ಕುರ್ಚಿ ಫೈಟ್ ಗೆ ತಾತ್ಕಾಲಿಕ ಬ್ರೇಕ್ ಸಿಕ್ಕಿದೆ. ಆದರೆ ಅಧಿವೇಶನ ಮುಗಿದ ಬಳಿಕ ಮತ್ತೆ ಈ ವಿಚಾರ ಚರ್ಚೆಯಾಗಲಿದೆ. ಸ್ವತಃ ಸೋನಿಯಾ ಗಾಂಧಿ ನೇತೃತ್ವದಲ್ಲೇ ಸಭೆ ನಡೆದು ತೀರ್ಮಾನವಾಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಕುರ್ಚಿ ಕದನಕ್ಕೆ ಬ್ರೇಕ್ ಬಿದ್ದಿರುವುದು ತಾತ್ಕಾಲಿಕವಾಗಿಯಷ್ಟೇ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments